ಸಲಿಂಗರತಿ ಸಿಡಿ ಬಹಿರಂಗ:ಕ್ಯಾಬಿನೆಟ್ ಸಚಿವ ರಾಜೀನಾಮೆ

ಖಾಯಂ ಸರಕಾರೀ ನೌಕರಿ ನೀಡುವುದಾಗಿ ಭರವಸೆ ನೀಡಿ ಸಚಿವರು ಮತ್ತು ಅವರ ಇಬ್ಬರು ಸ್ನೇಹಿತರೂ ನನ್ನ ಮೇಲೆ ಸಲಿಂಗರತಿ (ಗುದಮೈಥುನ) ನಡೆಸುತ್ತಿದ್ದರು ಎಂದು ಸೇವಕ ಆರೋಪಿಸಿದ್ದ.
ಆರೋಪಕ್ಕೆ ಭಲವಾದ ಸಾಕ್ಷಿಯಾಗಿ ಈ ಹಿಂದೆ ಸಚಿವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸೇವಕನೊಬ್ಬ ಇದನ್ನು ಚಿತ್ರೀಕರಿಸಿದ ಸಿಡಿ ಮಾಧ್ಯಮಗಳ ಮುಂದೆ ಬಹಿರಂಗವಾಗಿದೆ.
ರಾಜಕುಮಾರ್ ದಂಗಿ ಎನ್ನುವಾತ ಸಚಿವರ ಮನೆಯಲ್ಲಿ ನಾಲ್ಕು ವರ್ಷದಿಂದ ಕೆಲಸ ಮಾಡುತ್ತಿದ್ದ. ಸಚಿವರು ತಮ್ಮ ಕಾಮತೃಷೆಗಾಗಿ ನನ್ನನ್ನು ಬಳಸಿಕೊಳ್ಳುತ್ತಿದ್ದರು. ಇದಲ್ಲದೇ ಸಚಿವರಿಗೆ ಬೇರೆ ಮಹಿಳೆಯ ಜೊತೆ ಕೂಡಾ ಸಂಬಂಧವಿದೆ.
ಮಹಿಳೆಯ ಜೊತೆ ನಡೆಸುತ್ತಿದ್ದ ರಾಸಲೀಲೆಯ ಸಿಡಿ ಕೂಡಾ ನನ್ನ ಬಳಿಯಿದೆ. ಸಚಿವರ ಜೊತೆ ಅವರ ಸ್ನೇಹಿತರೂ ನನ್ನನ್ನು ಬಳಸಿಕೊಳ್ಳುತ್ತಿದ್ದರು ಎಂದು ಸೇವಕ ದಂಗಿ ಆರೋಪಿಸಿದ್ದಾನೆ.
ಸಚಿವರ ಮೇಲಿನ ಆರೋಪ ಮತ್ತು ಸಿಡಿ ಬಹಿರಂಗವಾಗುತ್ತಿದ್ದಂತೆಯೇ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸಚಿವ ರಾಘವಜೀ ಅವರ ರಾಜೀನಾಮೆ ಕೇಳಿದ್ದಾರೆ.
ಸಿಎಂ ಆದೇಶದಂತೆ ಸಚಿವರು ರಾಜೀನಾಮೆ ನೀಡಿದ್ದು, ನನ್ನ ಸೇವಕರ ಆರೋಪ ಸತ್ಯಕ್ಕೆ ದೂರವಾಗಿದ್ದು, ನಾನು ನಿರ್ದೋಷಿಯೆಂದು ರಾಜಕಾರಣಿಗಳು ಹೆಚ್ಚಾಗಿ ಹೇಳುವ standard dialogue ಹೊಡೆದಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications