ಏಷ್ಯನ್ ಬಾಕ್ಸಿಂಗ್ ಚಿನ್ನ ಗೆದ್ದ ಶಿವ, ಇನ್ನಷ್ಟು ಚಿತ್ರಗಳು
ಬೆಂಗಳೂರು, ಜು.9: ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ ಷಿಪ್ ನಲ್ಲಿ ಭಾರತದ ಬಾಕ್ಸರ್ ಶಿವ ಥಾಪ(56 ಕೆಜಿ) ಚಿನ್ನದ ಪದಕವನ್ನು ಕೊರಳಿಗೇರಿಸಿಕೊಂಡಿದ್ದಾರೆ. ಥಾಪ ಅಂತಾರಾಷ್ಟ್ರೀಯ ಚಾಂಪಿಯನ್ ಷಿಪ್ ನಲ್ಲಿ ಬಂಗಾರದ ಪದಕ ಗೆದ್ದ ದೇಶದ ಮೊದಲ ಕಿರಿಯ ಬಾಕ್ಸರ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ ಷಿಪ್ ಫೈನಲ್ ನಲ್ಲಿ ಥಾಪಾ ಗೆದ್ದ ಚಿನ್ನದ ಪದಕವಲ್ಲದೆ ಭಾರತಕ್ಕೆ ಒಟ್ಟಾರೆ ಎರಡು ಬೆಳ್ಳಿ ಹಾಗೂ 1 ಕಂಚಿನ ಪದಕ ಬಂದಿದೆ. ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ 19ರ ಹರೆಯದ ಅಸ್ಸಾಂನ ಬಾಕ್ಸರ್ ಥಾಪ ಜೋರ್ಡನ್ನಿನ ಸ್ಥಳೀಯ ಬಾಕ್ಸರ್ ಒಬಾಡ ಅಲ್ಕಾಬೆಹ್ ರನ್ನು 2-1 ಅಂತರದಿಂದ ಮಣಿಸಿದರು.
ಕಾಶ್ಮೀರದ ರೈಲು: ಖ್ವಾಜಿಗಂಡ್ ನಲ್ಲಿ ಪ್ರಯಾಣಿಕರು ರೈಲಿನ ಮೇಲ್ಛಾವಣಿ ಮೇಲೆ ಹತ್ತಿ ಪ್ರಯಾಣಕ್ಕೆ ಸಿದ್ಧರಾಗಿದ್ದಾರೆ. ಇತ್ತೀಚೆಗೆ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಂದ ಉದ್ಘಾಟನೆಗೊಂಡ 11 ಕಿ.ಮೀ ಸುರಂಗ ಮಾರ್ಗದಲ್ಲಿ ಬನ್ನಿಹಾಲ್ ನಿಂದ ಖ್ವಾಜಿಗಂಡ್ ಗೆ ರೈಲು ಚಲಿಸಲಿದೆ.
ಆಗ್ರಾದ ಪ್ರೇಮ ಸೌಧ ತಾಜ್ ಮಹಲ್ ನ ಮತ್ತೊಂದು ಚಿತ್ರ, ಬೋಧ್ ಗಯಾದಲ್ಲಿ ಶಾಂತಿ ದೂತರ ಪ್ರಾರ್ಥನೆ ಇನ್ನಷ್ಟು ಚಿತ್ರಗಳು ಇಂದಿನ ಚಿತ್ರ ಸುರಳಿಯಲ್ಲಿದೆ.

ಏಷ್ಯನ್ ಬಾಕ್ಸಿಂಗ್ ಚಿನ್ನ ಗೆದ್ದ ಶಿವ
ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ ಷಿಪ್ ನಲ್ಲಿ ಭಾರತದ ಬಾಕ್ಸರ್ ಶಿವ ಥಾಪ(56 ಕೆಜಿ) ಚಿನ್ನದ ಪದಕವನ್ನು ಕೊರಳಿಗೇರಿಸಿಕೊಂಡಿದ್ದಾರೆ.

ಕಾಶ್ಮೀರದ ರೈಲು
11 ಕಿ.ಮೀ ಸುರಂಗ ಮಾರ್ಗದಲ್ಲಿ ಬನ್ನಿಹಾಲ್ ನಿಂದ ಖ್ವಾಜಿಗಂಡ್ ಗೆ ರೈಲು ಚಲಿಸಲಿದೆ.

ಧೋನಿ ಮುಖಕ್ಕೆ ಕೇಕ್
ಇದು ಸಾಮಾನ್ಯವಾಗಿ ಹುಟ್ಟುಹಬ್ಬದ ದಿನ ಮುಖಕ್ಕೆ ಕೇಕ್ ಮೆತ್ತಿದ್ದಲ್ಲವಂತೆ. ಟೀಂ ಇಂಡಿಯಾ ನಾಯಕ ಎಂಎಸ್ ಧೋನಿ ಅವರ ಮುಖಕ್ಕೆ ಕೇಕ್ ಥೆರಪಿ ನೀಡಲಾಗಿತ್ತು ಎಂದು ಸುದ್ದಿ ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ನಲ್ಲಿ ಈ ಚಿತ್ರ ಜನಪ್ರಿಯತೆ ಗಳಿಸಿದೆ.

ಮಳೆಯಲಿ ಜೊತೆಯಲಿ
ನಾಗಾಂವ್: ರಾಸುಗಳ ಜೊತೆ ಹುಡುಗರು ಪ್ರವಾಹದ ನೀರಿನಲ್ಲಿ ನಡೆಯುತ್ತಿದ್ದಾರೆ.

ಆಗ್ರಾದ ಪ್ರೇಮಸೌಧ
ಆಗ್ರಾದ ಪ್ರೇಮ ಸೌಧ ತಾಜ್ ಮಹಲ್ ಸೋಮವಾರ ಕಂಡ ಚಿತ್ರ

ದುರಂತ ಸಾವನ್ನಪ್ಪಿದ ಆನೆ
ನಾಗಾಂವ್: ಜಖಾಲಾಬಾಂಧ ಸಮೀಪ ವಿದ್ಯುತ್ ಸ್ಪರ್ಶಕ್ಕೆ ಸಿಲುಕಿ ದುರಂತ ಸಾವನ್ನಪ್ಪಿದ ಆನೆ

ಪ್ರಾರ್ಥನೆ
ಬೋಧ್ ಗಯಾ : ಪ್ರಾರ್ಥನೆ ಸಲ್ಲಿಸುತ್ತಿರುವ ಬೌದ್ಧ ಭಿಕ್ಷು

ಸ್ವಚ್ಛತಾ ಕಾರ್ಯ
ಬೋಧ್ ಗಯಾ ದೇಗುಲದಲ್ಲಿ ಸ್ವಚ್ಛತಾ ಕಾರ್ಯ
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications