ಇನ್ನೈದು ತಿಂಗಳಲ್ಲಿ ಐದು ರಾಜ್ಯಗಳ ಚುನಾವಣೆ
ನವದೆಹಲಿ, ಜು.16: ಯುಪಿಎ ಸರ್ಕಾರದ ಅಸ್ತಿತ್ವಕ್ಕೆ ಹಾಗೂ ಬಿಜೆಪಿಯ ತಂತ್ರಗಾರಿಕೆಗೆ ಸವಾಲೆನಿಸಿರುವ ಐದು ರಾಜ್ಯಗಳ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಸಜ್ಜಾಗುತ್ತಿದೆ. ಛತ್ತೀಸ್ ಗಢ, ದೆಹಲಿ, ಮಧ್ಯಪ್ರದೇಶ, ಮಿಜೋರಾಂ ಹಾಗೂ ರಾಜಸ್ಥಾನ ಚುನಾವಣೆ ವರ್ಷಾಂತ್ಯಕ್ಕೆ ನಡೆಯಲಿದೆ. ಲೋಕಸಭೆ ಚುನಾವಣೆ ಮುಂದಿನ ವರ್ಷ ಏಪ್ರಿಲ್-ಮೇ ತಿಂಗಳಿನಲ್ಲಿ ನಡೆಯುವ ಸಾಧ್ಯತೆಯಿದೆ.
ಕರ್ನಾಟಕ, ಮೇಘಾಲಯ, ತ್ರಿಪುರ ಹಾಗೂ ನಾಗಾಲ್ಯಾಂಡ್ ರಾಜ್ಯಗಳಲ್ಲಿ ಇತ್ತೀಚೆಗೆ ಚುನಾವಣೆ ನಡೆಸಲಾಗಿತ್ತು. ಚುನಾವಣೆಗೆ ತೆರಳುತ್ತಿರುವ ಐದು ರಾಜ್ಯಗಳ ಪೈಕಿ ಛತ್ತೀಸ್ ಗಢ ಹಾಗೂ ಮಧ್ಯಪ್ರದೇಶ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೆ, ಉಳಿದ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ.

ವಿವಿಧ ರಾಜ್ಯಗಳ ಅಧಿಕಾರ ಅವಧಿ ಮುಕ್ತಾಯ ದಿನಾಂಕ:
* ಛತ್ತೀಸ್ ಗಢ ಅಸೆಂಬ್ಲಿ : ಜನವರಿ 4, 2014
* ದೆಹಲಿ ವಿಧಾನಸಭೆ: ಡಿಸೆಂಬರ್ 17, 2013
* ಮಧ್ಯಪ್ರದೇಶ ಅಸೆಂಬ್ಲಿ : ಡಿಸೆಂಬರ್ 12,2013
* ಮಿಜೋರಾಂ ಅಸೆಂಬ್ಲಿ : ಡಿಸೆಂಬರ್ 15, 2013
* ರಾಜಸ್ಥಾನ ಅಸೆಂಬ್ಲಿ ಡಿಸೆಂಬರ್ 31, 2013
ಈ ಹಿಂದಿನ ಫಲಿತಾಂಶ :
* ಛತ್ತೀಸ್ ಗಢ: 90 ಸೀಟುಗಳ ಪೈಕಿ ಬಿಜೆಪಿ 50 ಸೀಟುಗಳನ್ನು ಗೆದ್ದಿತ್ತು.
* ದೆಹಲಿ : ಕಾಂಗ್ರೆಸ್ 70 ಸೀಟುಗಳಲ್ಲಿ 43 ಸೀಟು ಗೆದ್ದಿತ್ತು
* ಮಧ್ಯಪ್ರದೇಶ : 230 ಸೀಟುಗಳಲ್ಲಿ ಬಿಜೆಪಿ 143 ಸೀಟುಗಳನ್ನು ಗೆದ್ದಿತ್ತು.
* ಮಿಜೋರಾಂ: 40 ಸೀಟುಗಳಲ್ಲಿ ಕಾಂಗ್ರೆಸ್ 32 ಸೀಟುಗಳನ್ನು ಗೆದ್ದುತ್ತು.
* ರಾಜಸ್ಥಾನ : 199 ಸೀಟುಗಳಲ್ಲಿ ಕಾಂಗ್ರೆಸ್ 96 ಸೀಟುಗಳನ್ನು ಕಬಳಿಸಿತ್ತು.
ಒನ್ ಇಂಡಿಯಾ ಸುದ್ದಿ
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications