ಚಿತ್ರಗಳಲ್ಲಿ: ಮೈಸೂರಿನ ಮಾನ್ಯ ಮತ್ತು ಮಕ್ಕಳು
ಬೆಂಗಳೂರು, ಜು. 30: ಮೈಸೂರಿನ ಶ್ರೀಚಾಮರಾಜೇಂದ್ರ ಮೃಗಾಲಯದಲ್ಲಿ ಕಂಡ ಹೆಣ್ಣು ಹುಲಿ ಮಾನ್ಯ ತನ್ನ 2 ತಿಂಗಳ ಮರಿಗಳೊಂದಿಗೆ ನಲಿವ ಚಿತ್ರ ನಿಮಗಾಗಿ ನೀಡುತ್ತಿದ್ದೇವೆ.
ಪ್ರಾಣಿ ಪ್ರೇಮಿಗಳಿಗೆ ವನ್ಯಪ್ರಾಣಿಗಳನ್ನು ಪೋಷಿಸಿದ ತೃಪ್ತಿ ದೊರಕಿಸಿಕೊಡುವ ಕಾರ್ಯಕ್ರಮವೊಂದನ್ನು ವಿಶ್ವವಿಖ್ಯಾತ ಮೈಸೂರು ಮೃಗಾಲಯ ಹಾಕಿಕೊಂಡಿದೆ. ವನ್ಯಜೀವಿ ಸಂರಕ್ಷಣೆಯಲ್ಲಿ ಸಾರ್ವಜನಿಕರನ್ನೂ ತೊಡಗಿಸಿಕೊಳ್ಳುವ ಪ್ರಯತ್ನ ನಡೆದಿರುವುದು ಎಲ್ಲರಿಗೂ ಗೊತ್ತೇ ಇದೆ.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ದತ್ತು ಪಡೆದ ಅಮೂಲ್ಯ ಎಂಬ ಹುಲಿ ಸೇರಿದಂತೆ ಟೀಂ ಇಂಡಿಯಾ ನಾಯಕ ಎಂಎಸ್ ಧೋನಿ, ಅನಿಲ್ ಕುಂಬ್ಳೆ, ಜಾವಗಲ್ ಶ್ರೀನಾಥ್, ದರ್ಶನ್ ತೂಗುದೀಪ ಸೇರಿದಂತೆ ಹಲವಾರು ಗಣ್ಯರು ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳುತ್ತಿದ್ದಾರೆ.
ಲಭ್ಯವಿರುವ ಸಂಪನ್ಮೂಲದಲ್ಲಿ ಪ್ರಾಣಿಗಳನ್ನು ತುಂಬಾ ಚೆನ್ನಾಗಿ ನೋಡಿಕೊಳ್ಳುವುದು ಕಷ್ಟ. ಹೀಗಾಗೇ ಸಾರ್ವಜನಿಕರಿಂದ ಪ್ರಾಣಿಗಳ ಪೋಷಣೆಗೆ ನೆರವು ಪಡೆಯಲು ತೀರ್ಮಾನಿಸಲಾಗಿದೆ ಎಂದು ಮೃಗಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀನಗರ: ಕೊಳವೊಂದರಲ್ಲಿ ಆಡುತ್ತಿರುವ ಯುವಕರು, ನವದೆಹಲಿಯ ತಂಪು ಹವೆಯಲ್ಲಿ ಯುವತಿಯರ ಓಡಾಟ ಇದಕ್ಕೆ ತಕ್ಕಂತೆ ನಿಧಾನಗತಿ ವಾಹನಗಳ ಸಂಚಾರ, ಮುಂಬೈ ಕಾಲೇಜಿನಲ್ಲಿ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ, ಪ್ರವಾಹ ಪೀಡಿತ ರಾಜ್ಯಗಳಲ್ಲಿ ಯೋಧರಿಂದ ರಕ್ಷಣಾ ಕಾರ್ಯ, ಬಾರ್ಸಿಲೋನದ FINA ವಿಶ್ವ ಈಜು ಚಾಂಪಿಯನ್ ಶಿಪ್, ಅಲಹಾಬಾದಿನ ಗಂಗಾ ಯುಮುನಾ ಸಂಗಮದಲ್ಲಿ ಭಕ್ತರ ಪೂಜೆ ಇವೆ ಮುಂತಾದ ಚಿತ್ರಗಳು ಇಂದಿನ ಚಿತ್ರ ಸುರಳಿಯಲ್ಲಿವೆ ನೋಡಿ...

ಮೈಸೂರು ಮೃಗಾಲಯ ಹುಲಿ
ಮೈಸೂರಿನ ಶ್ರೀಚಾಮರಾಜೇಂದ್ರ ಮೃಗಾಲಯದಲ್ಲಿ ಕಂಡ ಹೆಣ್ಣು ಹುಲಿ ಮಾನ್ಯ ತನ್ನ 2 ತಿಂಗಳ ಮರಿಗಳೊಂದಿಗೆ

ಹಂಗೇರಿಯ ಈಜುಗಾರ್ತಿ
ಬಾರ್ಸಿಲೋನ, ಸ್ಪೇನ್: ಹಂಗೇರಿಯ ಈಜುಪಟು ಕಂಟಿಕಾ ಹೊಸಾಜು ಅವರು ಮಹಿಳೆಯ 200ಮೀ ನಲ್ಲಿ ಚಿನ್ನ ಗೆದ್ದಿದ್ದಾರೆ. FINA ವಿಶ್ವ ಸ್ಮಿಮ್ಮಿಂಗ್ ಚಾಂಪಿಯನ್ ಶಿಪ್ ಚಿತ್ರ

ಕೊಳದಲ್ಲಿ ಮಜಾ
ಶ್ರೀನಗರ: ಕೊಳವೊಂದರಲ್ಲಿ ಆಡುತ್ತಿರುವ ಯುವಕರು,

ದೆಹಲಿಯ ಹವೆ
ನವದೆಹಲಿಯ ತಂಪು ಹವೆಯಲ್ಲಿ ಯುವತಿಯರ ಓಡಾಟ

ಜಮ್ಮುನಲ್ಲಿ ಯೋಧರಿಂದ ರಕ್ಷಣೆ
ಜಮ್ಮುವಿನ ತಾವಿ ನದಿಯ ಪ್ರವಾಹ ಪೀಡಿತ ಗುಜ್ಜಾರ್ ಹಾಗೂ ಅವರ ಮಕ್ಕಳನ್ನು ರಕ್ಷಿಸಿದ ಯೋಧರು

ಕಲಾಂ ಕೈಲಿ ಪಿಟೀಲು
ಮುಂಬೈನ ಕಾಲೇಜಿನ ಸಮಾರಂಭಕ್ಕೆ ಆಗಮಿಸಿದ್ದ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ

ಜೈರಾಮ್ ರಮೇಶ್
ರಾಂಚಿ: ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಜೈರಾಮ್ ರಮೇಶ್ ಅವರು ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ

ಇಮ್ರಾನ್- ಸೋನಮ್
ಮುಂಬೈ: ಸ್ಟಾರ್ ಡಸ್ಟ್ ಮ್ಯಾಗಜೀನ್ ಕವರ್ ನೊಂದಿಗೆ ನಟ ಇಮ್ರಾನ್ ಹಾಗೂ ಸೋನಮ್ ಕಪೂರ್
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ










Click it and Unblock the Notifications