ದೇವರಾಜ್ ಅರಸು ಮನೆ ಮೇಲೆ ರೌಡಿಗಳ ದಾಳಿ

ಭೂಗಳ್ಳರು ದೇವರಾಜ್ ಅರಸು ಅವರ ಮನೆಯ ಜಾಗವನ್ನು ಕಬಳಿಸಲು ಸಂಚು ರೂಪಿಸಿದ್ದರು ಎಂದು ತಿಳಿದು ಬಂದಿದೆ. ಇದೇ ತಂಡದ ಸದಸ್ಯರು ದಾಳಿ ನಡೆಸಿರಬಹುದು ಎಂದು ಶಂಕಿಸಲಾಗಿದೆ. ಬುಧವಾರ ನಡೆದ ದಾಳಿಯಿಂದ ಶ್ರೀ ಶಕ್ತಿ ಮನೆ ಧ್ವಂಸಗೊಂಡಿವೆ. ಸದ್ಯ ಮನೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಸುಮಾರು 1 ಎಕರೆಗೂ ಹೆಚ್ಚಿನ ಜಾಗದಲ್ಲಿ ಈ ನಿವಾಸವಿದೆ. ಇದರ ಮೌಲ್ಯ ಸುಮಾರು 30 ಕೋಟಿ ಇರಬಹುದೆಂದು ಅಂದಾಜಿಸಲಾಗಿದೆ. ಹಿಂದೆಯೂ ನಕಲಿ ದಾಖಲೆ ಸೃಷ್ಟಿಸಿ ಈ ಮನೆಯನ್ನು ಪಡೆಯಲು ಭೂ ಗಳ್ಳರು ಪ್ರಯತ್ನಿಸಿದ್ದರು ಎಂದು ತಿಳಿದು ಬಂದಿದೆ.
ಬಿಡಿಎ ಆದೇಶವಿತ್ತು : ಈ ನಿವೇಶನವನ್ನು ಸರ್ಕಾರದ ವಶಕ್ಕೆ ಪಡೆಯುವಂತೆ ಬಿಡಿಎ ಎರಡು ವರ್ಷಗಳ ಹಿಂದೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ, ಅದು ಕಾರ್ಯಗತಗೊಂಡಿರಲಿಲ್ಲ. ಈ ಮನೆಯ ಮೇಲೆ ಭೂಗಳ್ಳರು ಹಲವಾರು ವರ್ಷಗಳಿಂದ ಕಣ್ಣಿಟ್ಟಿದ್ದಾರೆ.
ಶಾಮನೂರು ಖರೀದಿಸಿದ್ದಾರೆ : ಆರ್ ಟಿಐ ಕಾರ್ಯಕರ್ತರೊಬ್ಬರು ಸಚಿವ ಶಾಮನೂರು ಶಿವಶಂಕರಪ್ಪನವರು ಈ ಮನೆಯನ್ನು 18 ಕೋಟಿ ರೂಪಾಯಿಗೆ ಖರೀದಿಸಿದ್ದಾರೆ ಎಂದು ಆರೋಪಿಸಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications