Ragging- ಆತ್ಯಾಚಾರ ಬೆದರಿಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಇದರಿಂದ ಬೇಸತ್ತು ಇಲ್ಲಿನ RKDF ಕಾಲೇಜಿನಲ್ಲಿ ದ್ವಿತಿಯ ವರ್ಷದ B. Pharma ವ್ಯಾಸಂಗ ಮಾಡುತ್ತಿದ್ದ ಅನಿತಾ ಪ್ರಸಾದ್ ಶರ್ಮಾ (18) ತನ್ನ ನಿವಾಸದಲ್ಲಿ ನೇಣಿಗೆ ಗೋಣೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರು ವಿದ್ಯಾರ್ಥಿನಿಯರು ಮತ್ತು ಒಬ್ಬ ಬೋಧಕ ಸಿಬ್ಬಂದಿಯನ್ನು ಬಂಧಿಸಲಾಗಿದೆ.
ತನ್ನ ಹಿರಿಯ ವಿದ್ಯಾರ್ಥಿನಿಯರು 2012ರಲ್ಲಿ ಕಾಲೇಜಿಗೆ ಸೇರಿಗಾನಿಂದಲೂ Ragging ಮಾಡುತ್ತಿದ್ದರು. ಒಬ್ಬ ಹುಡುಗನ ಜತೆ ಸಂಬಂಧವಿಟ್ಟುಕೊ ಎಂದು ಇವರೆಲ್ಲ ನನ್ನನ್ನು ಪೀಡಿಸುತ್ತಿದ್ದರು. ವಿಷಯವನ್ನು ಬಹಿರಂಗಪಡಿಸಿದರೆ ಆತ್ಯಾಚಾರವೆಸಗಿ, ಆ್ಯಸಿಡ್ ದಾಳಿ ಮಾಡಲಾಗುವುದು ಎಂದು ಬೆದರಿಕೆ ಹಾಕಿದ್ದರು ಎಂದು ಅನಿತಾ ಪತ್ರವೊಂದನ್ನು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.
67ನೇ ಸ್ವಾತಂತ್ರ್ಯ ದಿನಾಚರಣೆ : ಈ ಪುಟ ನಿಮ್ಮ ಸ್ನೇಹಿತರಿಗೆ ಕಳಿಸಿ
ಜತೆಗೆ ಮಿಡ್ ಸೆಮಿಸ್ಟರ್ ಕಾಪಿಗಳನ್ನು ಸಿದ್ದಪಡಿಸುವಂತೆ ಸೀನಿಯರ್ಸ್ ಬಲವಂತಪಡಿಸುತ್ತಿದ್ದರು. ಇದನ್ನು ಮನಿಶಾ ಎಂಬ ಶಿಕ್ಷಕಿಯ ಗಮನಕ್ಕೆ ತಂದಾಗ 'ಅಡ್ಜಸ್ಟ್ ಮಾಡಿಕೊಂಡು ಹೋಗು' ಎಂದು ಬುದ್ಧಿವಾದ ಹೇಳಿದರು. ಇಲ್ಲವಾದಲ್ಲಿ ನೀನೇ ಕಾಲೇಜು ಬಿಟ್ಟು ಹೋಗಬೇಕಾಗುತ್ತದೆ ಎಂದೂ ಆಯಮ್ಮ ಎಚ್ಚರಿಸಿದ್ದಳು. ಇದು ನನ್ನನ್ನು rag ಮಾಡುತ್ತಿದ್ದ ಹಿರಿಯ ವಿದ್ಯಾರ್ಥಿನಿಯರ ಗಮನಕ್ಕೂ ಬಂದಾಗ ಅವರು ಹೆಚ್ಚು ಕಾಟ ಕೊಡತೊಡಗಿದರು.
Ragging ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕಿ ಮನಿಶಾ ಅಲ್ಲದೆ ನಿಧಿ, ದೀಪ್ತಿ, ದಿವ್ಯಾಂಶಿ ಮತ್ತು ಪ್ರೀತಿ ಅವರನ್ನು ಗುರುವಾರ ಬಂಧಿಸಲಾಗಿದೆ. ಘಟನೆಯನ್ನು ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ಅವರ ಗಮನಕ್ಕೂ ತರಲಾಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಅವರು ಆದೇಶಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications