ಮಂಗಳೂರಲ್ಲಿ ಲೇಖಕ ಚೇತನ್ ಭಗತ್ ಉಪನ್ಯಾಸ

'ನಾಯಕತ್ವ ಗುಣ ಹಾಗೂ ವ್ಯಕ್ತಿ ವಿಕಸನ' ಇನ್ನಿತರ ವಿಚಾರಗಳ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಮಣಿಪಾಲ್ ಏಸ್ ಇವೆಂಟ್ ಮ್ಯಾನೇಜ್ ಮೆಂಟ್ ಕಂಪೆನಿ ಮುಖ್ಯ ನಿರ್ವಾಹಣಕ ಅಧಿಕಾರಿ ಕುಂಬ್ಳೆ ನರಸಿಂಹ ಪ್ರಭು ತಿಳಿಸಿದ್ದಾರೆ
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವು ಇಂಜಿನಿಯರಿಂಗ್, ಮ್ಯಾನೇಜ್ಮೆಂಟ್ ಹಾಗೂ ವಿವಿಧ ಉದ್ಯೋಗ ಸಂಸ್ಥೆಗಳಿಗೆ ಬಹು ಉಪಯೋಗಿಯಾಗಿರುತ್ತದೆ ಎಂದರು.
ಪ್ರವೇಶಕ್ಕಾಗಿ ಟಿಕೇಟ್ ನೀಡಲಿದ್ದು, ಆಸಕ್ತರು ಪ್ರಸಾದ್-96861 12588, ನಾಯಕ್-98808 11455
ಅಥವಾ ಇ-ಮೇಲ್ [email protected], [email protected] ಸಂಪರ್ಕಿಸಬಹುದಾಗಿದೆ.
ಇದೇ ವೇದಿಕೆಯಲ್ಲಿ ಈ ಮುಂಚೆ ಶಿವ್ ಖೇರಾ ಅವರು ಭಾಷಣ ಮಾಡಿದ್ದರು. ಈಗ 3 ಈಡಿಯಟ್ಸ್, ಕಾಯ್ ಪೊ ಛೇ, 2 ಸ್ಟೇಟ್ಸ್ ಕೃತಿಗಳನ್ನು ರಚಿಸಿರುವ ವಿದ್ಯಾರ್ಥಿಗಳು ಹಾಗೂ ಕಾರ್ಪೊರೇಟ್ಸ್ ಗಳ ನೆಚ್ಚಿನ ಲೇಖಕ ಚೇತನ್ ಭಗತ್ ಅವರನ್ನು ಆಹ್ವಾನಿಸಲಾಗಿದೆ. ಆಹ್ವಾನವನ್ನು ಚೇತನ್ ಅವರು ಒಪ್ಪಿಕೊಂಡಿದ್ದಾರೆ. ಅವರ ಉಪನ್ಯಾಸ ನಂತರ 30 ನಿಮಿಷಗಳ ಕಾಲ ಸಂವಾದ ಕಾರ್ಯಕ್ರಮವಿರುತ್ತದೆ ಎಂದು ಕುಂಬ್ಳೆ ನರಸಿಂಹ ಪ್ರಭು ಹೇಳಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications