ಸಿಂಧು ರಕ್ಷಕ್ ದುರಂತ : ಮೂರು ದೇಹಗಳು ಪತ್ತೆ
ಮುಂಬೈ, ಆ.16 : ಬುಧವಾರ ಮುಂಬೈನ ಡಾಕ್ಯಾರ್ಡ್ನಲ್ಲಿದ್ದ ಐಎನ್ಎಸ್ ಸಿಂಧು ರಕ್ಷಕ್ ಸಬ್ ಮೆರಿನ್ ಸ್ಪೋಟ ದುರಂತದಲ್ಲಿ ನಾಪತ್ತೆಯಾಗಿದ್ದ 18 ಸಿಬ್ಬಂದಿಯ ಪೈಕಿ ಮೂವರ ಮೃತ ದೇಹಗಳು ಶುಕ್ರವಾರ ದೊರಕಿವೆ.
ಶುಕ್ರವಾರ ಪತ್ತೆಯಾದ ಮೃತದೇಹಗಳು ಸುಟ್ಟು ಕರಕಲಾಗಿದ್ದು, ಗುರುತು ಹಿಡಿಯುವುದು ಕಷ್ಟವಾಗಿದೆ. ಮೃತ ದೇಹಗಳನ್ನು ಡಿಎನ್ಎ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉಳಿದ 15 ಮಂದಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರೆದಿದೆ.

ಬುಧವಾರ ಐಎನ್ಎಸ್ ಸಿಂಧುರಕ್ಷಕ್ ಸಬ್ ಮೆರಿನ್ನಲ್ಲಿ ಸರಣಿ ಸ್ಫೋಟ ಸಂಭವಿಸಿ ಭಾರರೀ ಪ್ರಮಾಣದ ಅಗ್ನಿ ಆಕಸ್ಮಿಕ ಸಂಭವಿಸಿತ್ತು. ಈ ವೇಳೆ ಸಬ್ ಮೆರಿನ್ನಲ್ಲಿದ್ದ ಮೂವರು ಅಧಿಕಾರಿಗಳು ಸೇರಿದಂತೆ 18 ಸಿಬ್ಬಂದಿ ನಾಪತ್ತೆಯಾಗಿದ್ದರು.
ಗುರುವಾರ ರಕ್ಷಣಾ ಸಚಿವಾಲಯ ದುರಂತದಲ್ಲಿ ನಾಪತ್ತೆಯಾಗಿದ್ದ ಮೂವರು ಅಧಿಕಾರಿಗಳು ಹಾಗೂ 15 ಸಿಬ್ಬಂದಿಗಳ ಮಾಹಿತಿಯನ್ನು ಬಿಡುಗಡೆ ಮಾಡಿತ್ತು. ಲೆ.ಕಮಾಂಡರ್ ಗಳಾದ ನಿಖಿಲೇಶ್ ಪಾಲ್, ಅಲೋಕ್ ಕುಮಾರ್ ಮತ್ತು ಆರ್ ವೆಂಕಟರಾಜ್ ನಾಪತ್ತೆಯಾದ ಅಧಿಕಾರಿಗಳು ಎಂದು ಗುರುತಿಸಲಾಗಿದೆ.
ಸಿಬ್ಬಂದಿಗಳು : ಸಂಜೀವ್ ಕುಮಾರ್, ಕೆ.ಸಿ. ಉಪಾಧ್ಯಾಯ, ಟಿಮೋಟಿ ಸಿನ್ಹಾ, ಕೇವಲ್ ಸಿಂಗ್, ಸುನಿಲ್ ಕುಮಾರ್, ದಾಸರಿ ಪ್ರಸಾದ್, ಲಿಜು ಲಾರೆನ್ಸ್, ರಾಜೇಶ್ ತೂಟಿಕ, ಅಮಿತ್ ಕೆ ಸಿಂಗ್, ಅತುಲ್ ಶರ್ಮಾ ಮತ್ತು ವಿಕಾಶ್ ಇ, ನರುತ್ತಮ್ ದಿಯೋರಿ, ಮಲಯ್ ಹಲ್ದಾರ್, ವಿಷ್ಣು ವಿ ಮತ್ತು ಸೀತಾರಾಂ ಬಡಪಲ್ಲಿ. (ಸಬ್ ಮರಿನ್ ಬೆಂಕಿ ಅನಾಹುತದಲ್ಲಿ 18 ಮಂದಿ ಹತ)
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications