ಅಂತರ್ಜಾತಿ ವಿವಾಹ ಪರಿಕಲ್ಪನೆ ಯೋಚಿಸಲೂ ಭಯ

ಇಂದೆಡೆ ಅಂತರ್ಜಾತಿಯ ವಿವಾಹ ಬಂಧನಕ್ಕೊಳಗಾದವರಿಗೆ ಜೋಡಿಗೆ ನಗದು ಬಹುಮಾನಗಳನ್ನು ವಿತರಿಸುವ ಮೂಲಕ ಜಾತಿಯ ಚೌಕಟ್ಟು ಮೀರಿ ಮದುವೆಯಾಗುವವರನ್ನು ನಾನಾ ರಾಜ್ಯ ಸರಕಾರಗಳು ಪ್ರೋತ್ಸಾಹಿಸುತ್ತಿದ್ದರೆ ಈಶ್ವರಪ್ಪ ಅವರ ಈ ಹೇಳಿಕೆ ವಿವಾದಕ್ಕೆ ನೀರೆರೆದಿದೆ.
ಜಾತಿ ಬಂಧನದಲ್ಲಿ ಸಿಲುಕುತ್ತಿರುವ ಈಗಿನ ಸಮಾಜದಲ್ಲಿ ಬಸವಣ್ಣನವರ ಅಂತರ್ ಜಾತಿ ವಿವಾಹದ ಪರಿಕಲ್ಪನೆ ಬಗ್ಗೆ ಯೋಚಿಸಲೂ ಭಯವಾಗುತ್ತದೆ ಎಂದು ಈಶ್ವರಪ್ಪ ಹೇಳಿದ್ದಾರೆ. ಭಾನುವಾರ ವಿಜಯನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಶಿವಮೊಗ್ಗದ ಗುರು ಶಾಂತಬೀರ ಸೇವಾ ಸಮಿತಿ ಶಾಖೆ ಚಾಲನೆ ಹಾಗೂ ರಾಜ್ಯ ಮಟ್ಟದ ವೀರಶೈವ ವಧು-ವರರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಬಸವಣ್ಣನವರ ಅನುಭವ ಮಂಟಪದಲ್ಲಿ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುತ್ತಿದ್ದನ್ನು ಈಗಿನ ಸಮಾಜ ಪೂರ್ಣವಾಗಿ ಒಪ್ಪಿಕೊಳ್ಳುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಅಂತರ್ಜಾತಿಯ ವಿವಾಹ ಬಂಧನಕ್ಕೆ ಸಹಮತ ಸಿಗುವುದು ಸುಲಭವಲ್ಲ ಎಂದು ಈಶ್ವರಪ್ಪ ನುಡಿದರು.
ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಮಾತನಾಡಿ ಬಸವಣ್ಣನವರು ಮಾತನಾಡಿ ಬಸವಣ್ಣನವರು 12ನೇ ಶತಮಾನದಲ್ಲಿ ಜಾತಿ ಪದ್ಧತಿ ಶಿಕ್ಕರಿಸಿ ಹೊಸ ವ್ಯವಸ್ಥೆ ಸೃಷ್ಟಿಸಲು ಪ್ರಯತ್ನಿಸಿದಾಗ ಎದುರಾದ ಸಮಸ್ಯೆಗಳನ್ನು ಈ ಸಮಾಜ ಕಂಡಿದೆ. ಪ್ರಸ್ತುತ ಸಂದರ್ಭದಲ್ಲಿ ಲಿಂಗಾಯತ ಸಮಾಜದಲ್ಲಿಯೇ ಅನೇಕ ಉಪ ಪಂಗಡಗಳಾಗಿ ವಿವಾಹ ಸಂಬಂಧಗಳು ಕಷ್ಟವಾಗುತ್ತಿವೆ. ವಧು-ವರರ ಸಮಾವೇಶಗಳನ್ನು ಏರ್ಪಡಿಸುವ ಮೂಲಕ ವೀರಶೈವ ಸಮಾಜವನ್ನು ಒಗ್ಗೂಡಿಸುವ ಪ್ರಯತ್ನಗಳು ಹೆಚ್ಚಾಗಬೇಕು ಎಂದು ಅವರು ಕರೆನೀಡಿದರು.
-
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ












Click it and Unblock the Notifications