ಯುವ ಮುಸ್ಲಿಂ ಉಗ್ರರಿಗೆ ಕೇಂದ್ರದಿಂದ ಕಾನೂನು ನೆರವು?

ಗೃಹ ಸಚಿವಾಲಯದ ಮೂಲಗಳ ಪ್ರಕಾರ ಬಂಧಿತ ಯುವಕರು ಬಹುಪಾಲು ಮುಸ್ಲಿಂ ಸಮುದಾಯದವರಾಗಿದ್ದು, ಅಮಾಯಕರೂ ಆಗಿರುವ ಸಾಧ್ಯತೆಗಳಿರುವುದರಿಂದ ಸಚಿವಾಲಯ ಈ ನಿರ್ಧಾರಕ್ಕೆ ಮುಂದಾಗಿದೆ.
ರಾಷ್ಟ್ರೀಯ ತನಿಖಾ ದಳ (National Investigation Agency) ಉಗ್ರ ಚಟುವಟಿಕೆಗೆ ಸಂಬಂಧಿಸಿದ ಪ್ರಕರಣಗಳ ಇತ್ಯರ್ಥಕ್ಕೆ 39 ವಿಶೇಷ ನ್ಯಾಯಾಲಯ ಇತ್ತೀಚೆಗಷ್ಟೇ ಸ್ಥಾಪಿಸಿತ್ತು.
ವಿಶೇಷ ನ್ಯಾಯಾಲಯ ಸ್ಥಾಪಿಸಿದ ಬೆನ್ನಲ್ಲೇ ಕೇಂದ್ರ ಗೃಹ ಸಚಿವಾಲಯ ಬಂಧಿತ ಯುವಕರಿಗೆ ಆಶಾದಾಯಕವಾದ ಕಾನೂನು ಹೆಜ್ಜೆ ಇಡಲು ಮುಂದಾಗಿದೆ.
ಜೈಲುವಾಸ ಅನುಭವಿಸುತ್ತಿರುವ ಕೆಲವು ಮುಸ್ಲಿಂ ಯುವಕರು ಅಮಾಯಕರು ಮತ್ತು ನಿರ್ದೋಷಿಗಳಾಗಿರುವ ಸಾಧ್ಯತೆಗಳಿವೆ. ಹಾಗಾಗಿ ಅವರಿಗೆ ನ್ಯಾಯ ಒದಗಿಸಲು ಕಾನೂನು ರೀತಿಯಲ್ಲಿ ಸಹಾಯ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಹಿರಿಯ ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಅಲ್ಪಸಂಖ್ಯಾತ ಕಲ್ಯಾಣ ಸಚಿವರಾಗಿರುವ ರೆಹಮಾನ್ ಖಾನ್, ಬಂಧಿತರಲ್ಲಿ ಹಲವಾರು ಯುವ ಮುಸ್ಲಿಂರು ಅಮಾಯಕರು ಎಂದು ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರ ಬಳಿ ತಮ್ಮ ಅಳಲು ವ್ಯಕ್ತ ಪಡಿಸಿದ್ದರು.
ಅಮಾಯಕ ಮುಸ್ಲಿಂರಿಗೆ ಶಿಕ್ಷೆಯಾಗಬಾರದು ಅವರಿಗೆ ಕಾನೂನು ನೆರವು ನೀಡುವ ಬಗ್ಗೆ ಚಿಂತನೆ ಮಾಡಲು ರೆಹಮಾನ್ ಖಾನ್ ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಇದಕ್ಕೆ ಸ್ಪಂದಿಸಿದ ಗೃಹ ಸಚಿವರು ಈಗ ಕಾನೂನು ನೆರವು ನೀಡುವ ಬಗ್ಗೆ ಚಿಂತನೆಗೆ ಮುಂದಾಗಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications