ಚಿತ್ರಗಳಲ್ಲಿ : ಶ್ರೀಕೃಷ್ಣಂ ವಂದೇ ಜಗದ್ಗುರುಂ
ಬೆಂಗಳೂರು, ಆ.30: ವಿಶ್ವದೆಲ್ಲೆಡೆ ಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗಿದೆ. ದೇವಸ್ಥಾನ, ಮನೆ, ಊರಿನ ಪ್ರಮುಖ ರಸ್ತೆಗಳಲ್ಲಿ, ಕೃಷ್ಣಮಠಗಳಲ್ಲಿ ಜಗದ್ಧೋರನನ್ನು ಕೊಂಡಾಡಲಾಗಿದೆ.
ಮಥುರಾ, ಉಡುಪಿ, ಪಂಡರಾಪುರ, ಗುರುವಾಯೂರು, ದ್ವಾರಕಾ ಮುಂತಾದ ಪ್ರದೇಶಗಳ ಶ್ರೀಕೃಷ್ಣ ದೇವಾಲಯಗಳಲ್ಲಿ ಸಂಭ್ರಮ, ಸಡಗರದ ಜನ್ಮಾಷ್ಠಮಿ ಹಬ್ಬದ ಆಚರಣೆ ಕಂಡು ಬಂದಿದೆ. ಮಥುರಾ ನಗರಿಯಲ್ಲಿ ಹಿಂದೂ, ಮುಸ್ಲಿಂ ಭಾವೈಕ್ಯತೆಯ ಸಂಕೇತ ಎನ್ನುವಂತೆ ಮುಸ್ಲಿಂ ಭಾಂದವರು ಭಕ್ತಿ, ಸಡಗರದಲ್ಲಿ ಕೃಷ್ಣನ ಸೇವೆಗೆ ನಿಲ್ಲುತ್ತಾರೆ.ಇದೇ ರೀತಿ ಚಿತ್ರಣ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕಂಡು ಬಂದಿದ್ದು ಮುಸ್ಲಿಂ ಮಕ್ಕಳು ಕೂಡಾ ಕೃಷ್ಣ ವೇಷಧಾರಿಯಾಗಿ ಸ್ಪರ್ಧಿಯಲ್ಲಿ ಭಾಗವಹಿಸಿ ಗಮನ ಸೆಳೆದರು.
ನಾವು ಮತ್ತು ಹಿಂದೂ ಬಾಂಧವರು ಸೋದರರಂತೆ ಇರುತ್ತೇವೆ. ಕೋಮು ಗಲಭೆಗೆ ಕಾರಣರಾಗುವುದು ರಾಜಕಾರಿಣಿಗಳು. ದೇಶದ ಯಾವುದೇ ಭಾಗದಲ್ಲೂ ಕೋಮು ಗಲಭೆ ನಡೆದರೂ ನಮ್ಮ ಸಂಬಂಧದ ನಡುವೆ ಯಾವುದೇ ಒಡಕು ಉಂಟಾಗುವುದಿಲ್ಲ ಎನ್ನುತ್ತಾರೆ ಮಥುರಾದ ಸ್ಥಳೀಯ ಮುಸ್ಲಿಂ ನಿವಾಸಿಗಳು. ಸಂಭ್ರಮದ ಕೃಷ್ಣ ಜನ್ಮದಿನೋತ್ಸವದ ಚಿತ್ರಗಳು ಇಲ್ಲಿವೆ...

ಉಡುಪಿಯಲ್ಲಿ
ಎರಡು ದಿನಗಳ ಕಾಲ ಕೃಷ್ಣ ಜನ್ಮಾಷ್ಟಮಿ ವಿಜೃಂಭಣೆಯಿಂದ ನಡೆಯಿತು. ಪರ್ಯಾಯ ಸೋದೆ ಶ್ರೀಗಳಿಂದ ಶ್ರೀಕೃಷ್ಣನಿಗೆ ತುಳಸಿ ಅರ್ಚನೆ, ಮಹಾಪೂಜೆ ನಡೆಸಿದರು.
ಮಧ್ಯರಾತ್ರಿ 12.10ಕ್ಕೆ ಅರ್ಘ್ಯ ಪ್ರಧಾನ ಆ 29ರ ಬೆಳಗ್ಗೆ ಮಹಾಪೂಜೆಯ ನಂತರ ಸಾಮೂಹಿಕ ಅನ್ನಸಂತರ್ಪಣೆ ನಡೆಸಲಾಯಿತು. ಮಧ್ಯಾಹ್ನ ವೈಭವದ ವಿಟ್ಲಪಿಂಡಿ (ಮೊಸರು ಕುಡಿಕೆ) ರಥೋತ್ಸವ ನಡೆಸಲಾಯಿತು.
ಢಾಕಾದಲ್ಲಿ
ಬಾಂಗ್ಲಾದೇಶಿ ಮಗುವೊಂದಕ್ಕೆ ಹಿಂದೂ ದೇವರಾದ ಕೃಷ್ಣನ ವೇಷ ಹಾಕಿ ಮೆರವಣಿಗೆ ಮಾಡಲಾಯಿತು

ಅರ್ಜುನ್ ಕಪೂರ್
ಮುಂಬೈ: ಥಾಣೆಯಲ್ಲಿ ನಟ ಅರ್ಜುನ್ ಕಪೂರ್ ಅವರು 'ದಹಿ ಹಂಡಿ' (ಮೊಸರು ಗಡಿಗೆ) ಹೊಡೆಯುವ ಸಂಭ್ರಮದಲ್ಲಿ

ದೆಹಲಿಯಲ್ಲಿ
ದೀಪಾಂಲಕೃತಗೊಂಡ ಲಕ್ಷ್ಮಿ ನಾರಾಯಣ ದೇಗುಲ (ಬಿರ್ಲಾ ಮಂದಿರ)

ಮಥುರಾದಲ್ಲಿ
ಮಥುರಾ: ಶ್ರೀಕೃಷ್ಣಾಜನ್ಮಾಷ್ಟಮಿಯ ಅಂಗವಾಗಿ ಯಮುನಾ ನದಿಯಲ್ಲಿ ಮಿಂದು ಪುನೀತರಾದ ಭಕ್ತರು.

ಗುವಾಹಟಿಯಲ್ಲಿ
ವಿಶಿಷ್ಟ ವಾದ್ಯಗಳನ್ನು ಬಾರಿಸುತ್ತಾ ಕೃಷ್ಣ ನಾಮ ಸ್ಮರಿಸುತ್ತಾ ಹಾಡಿ ನಲಿದ ಭಕ್ತರು

ಮಥುರಾದಲಿ
ಮಹಂತಾ ನಿರ್ತ್ಯಾ ಗೋಪಾಲ ದಾಸರು ಶ್ರೀಕೃಷ್ಣನಿಗೆ ಆರತಿ ಬೆಳಗುತ್ತಿದ್ದಾರೆ.

ಜಮ್ಮುವಿನಲ್ಲಿ
ಹಿಂದೂ ಭಕ್ತರು ಇಸ್ಕಾನ್ ಆಯೋಜಿಸಿದ್ದ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು

ಮುಂಬೈನಲ್ಲಿ
ಅಂಧಶಾಲೆಯ ಮಕ್ಕಳು ಮೊಸರಿನ ಗಡಿಗೆ ಒಡೆಯುವ ಆಟದಲ್ಲಿ ತೊಡಗಿದ್ದು ಹೀಗೆ

ಮುಂಬೈನ ವಿದೇಶಿಯರು
ಸ್ಪೇನ್ ನಿಂದ ಬಂದ ಮಾನವ ಪಿರಿಮಿಡ್ ರಚನೆಗಾರರು ಇಂಡಿಯಾ ಗೇಟ್ ಬಳಿ PTI Photo by Shashank Parade

ನವದೆಹಲಿಯಲ್ಲಿ
ಶ್ರೀಕೃಷ್ಣನನ್ನು ಹೊತ್ತ ವಾಸುದೇವನ ಪ್ರತಿಮೆ, ಬಿರ್ಲಾ ಮಂದಿರ, ನವದೆಹಲಿ

ಮುಂಬೈನಲ್ಲಿ
ಮೊಸರಿನ ಗಡಿಗೆ ಒಡೆಯುವ ಆಟದಲ್ಲಿ ತೊಡಗಿದ್ದು ಹೀಗೆ

ಶಾರುಖ್ ಮನೆಯಲ್ಲಿ
ಶಾರುಖ್ ಮನೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ

ಮಥುರಾದಲ್ಲಿ
ಶ್ರೀಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ

ಮುಂಬೈನಲ್ಲಿ
ಬಾಲಿವುಡ್ ನಟ ಬಿಪಾಶ ಬಸು ಮೊಸರು ಗಡಿಗೆ ಒಡೆಯುವ ಕಾರ್ಯಕ್ರಮದಲ್ಲಿ

ಶಾರುಖ್ ಮನೆಯಲ್ಲಿ
ಮೊಸರಿನ ಗಡಿಗೆ ಒಡೆಯುತ್ತಿರುವ ಶಾರುಖ್ ಖಾನ್
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications