ಮಡಿಕೇರಿ ಪ್ರೇಮ: ಪ್ರಿಯಕರ ದೇವಿಪ್ರಸಾದ್ ದೊಡ್ಡ ಫ್ರಾಡ್

ಈ ಮಧ್ಯೆ, ಇಂದು ಬೆಳಗ್ಗೆ ಮೃತಪಟ್ಟ ಸೋಮಶೇಖರ್ ಅವರ ಅಂತ್ಯಕ್ರಿಯೆಗಾಗಿ ಅವರ ಪುತ್ರ ದೇವಿಪ್ರಸಾದನನ್ನು ಬೆಂಗಳೂರು ಪೊಲೀಸರು ಇನ್ನೂ ಹೊರಗೆ ಬಿಟ್ಟಿಲ್ಲ. ಪ್ರಸ್ತುತ ದೇವಿಪ್ರಸಾದ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ.
ದೇವಿಪ್ರಸಾದ್ ಪ್ರಿಯತಮೆ (ಹೆಂಡತಿ) ಬೆಂಗಳೂರಿನ ಯುವತಿ ರಮ್ಯಾ ತನ್ನ ಪ್ರೇಮ ಪ್ರಕರಣದ ಬಗ್ಗೆ, ದೇವಿಪ್ರಸಾದ್ ಬಗ್ಗೆ ಇದೀಗ ಟಿವಿ9 ನ್ಯೂಸ್ ಚಾನೆಲ್ಲಿಗೆ ನೇರ ಸಂದರ್ಶನ ನೀಡುತ್ತಿದ್ದು ಅದರಲ್ಲಿ ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ.
'ದೇವಿಪ್ರಸಾದ್ ಸಾಫ್ಟ್ ವೇರ್ ಇಂಜಿನಿಯರ್ ಅಲ್ಲ. ಅವನೊಬ್ಬ ದೊಡ್ಡ ಫ್ರಾಡ್. ಕೊಲೆಗಡುಕ. ಜಾರ್ಖಂಡ್ ನಲ್ಲಿ ಹತ್ಯೆ ಮಾಡಿ ಬಂದಿದ್ದಾನೆ. ಅವನೊಬ್ಬ ಟ್ಯಾಕ್ಸಿ ಚಾಲಕ. ನಾನು (ರಮ್ಯಾ) ಎಂದಿಗೂ ಮಡಿಕೇರಿಗೆ ಹೋಗಿಲ್ಲ' ಹೀಗೆ ಸಾಗಿದೆ ರಮ್ಯಾ ಅವರ ವಾದ.
ಆದರೆ ದೇವಿಪ್ರಸಾದ್ ಅವರ ಗೆಳೆಯ ಮುರಳಿ ಅವರು ರಮ್ಯಾ ಅವರ ಅಷ್ಟೂ ಆರೋಪಗಳನ್ನು ಅಲ್ಲಗಳೆದಿದ್ದಾರೆ. ಒಟ್ಟಿನಲ್ಲಿ ಇಡೀ ಪ್ರಕರಣ ಗೋಜಲು ಗೋಜಲಾಗಿದೆ.
More From
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications