Ragging: ಯುವತಿ ಬಲಿ; ಸಹೋದ್ಯೋಗಿಗಳ ಸೆರೆ

19 ವರ್ಷದ ಪ್ರಣಾಲಿ ಪ್ರದೀಪ್ ರಾಣೆ ranging ಕಾಟಕ್ಕೆ ಬೇಸತ್ತು ಭಯಾನಕವಾಗಿ ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಉದ್ಯೋಗಿ. ಪ್ರಕರಣದ ಸಂಬಂಧ ಆಕೆಯ ನಾಲ್ವರು ಮಹಿಳಾ ಸಹೋದ್ಯೋಗಿಗಳ ಸೇರಿದಂತೆ ಒಟ್ಟು 10 ಮಂದಿಯನ್ನು ಪೊಲೀಸರು ಕಳೇದ ವಾರ ಬಂಧಿಸಿದ್ದಾರೆ.
ಅಂದಹಾಗೆ ಪ್ರಣಾಲಿಯನ್ನು ಕಂಪನಿಯು ಹೆಚ್ಚಿನ ತರಬೇತಿಗೆಂದು ಜರ್ಮನಿಗೆ ಕಳುಹಿಸಲು ಸಿದ್ಧತೆ ನಡೆಸಿತ್ತು. ಇದರಿಂದ ಪ್ರಣಾಲಿ ಬಗ್ಗೆ ಅಸೂಯೆಗೊಂಡ ಸದರಿ ಸಹೋದ್ಯೋಗಿಗಳು ಆಕೆಯನ್ನು rangingಗೆ ಈಡುಮಾಡಿದ್ದಾರೆ ಎಂದು ತಿಳಿದುಬಂದಿದೆ.
ಸಾತ್ಪುರದಲ್ಲಿರುವ ಪ್ರತಿಷ್ಠಿತ MNC ಕಂಪನಿಯಲ್ಲಿ ಪ್ರಣಾಲಿ ಟ್ರೈನೀ ಉದ್ಯೋಗಿಯಾಗಿ ಹೊಸದಾಗಿ ಕೆಲಸಕ್ಕೆ ಸೇರಿಕೊಂಡಿದ್ದಳು. ಮೊದಲು ಮುಂಗೈಯನ್ನು ಚಾಕುವಿನಲ್ಲಿ ಕತ್ತರಿಸಿಕೊಂಡ ಪ್ರಣಾಲಿ, ಸಾಯಲೇಬೇಕೆಂದು ನಿರ್ಧರಿಸಿ ಮನೆಯಲ್ಲಿ ಸೀಲಿಂಗ್ ಫ್ಯಾನಿಗೆ ನೇಣು ಹಾಕಿಕೊಂಡು ಸಾವಿಗೀಡಾಗಿದ್ದಾಳೆ.
ಪ್ಲಂಬರ್ ಕೆಲಸ ಮಾಡುವ ಪ್ರಣಾಲಿ ಅಪ್ಪ ಪ್ರದೀಪ್ ರಹಾನೆ ಮನೆಗೆ ಬಂದು ನೋಡಿದಾಗ ಮಗಳು ನೇಣಿಗೆ ನೇತಾಡುತ್ತಿರುವುದು ಕಂಡುಬಂದಿದೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಿಲ್ಲ. ಪ್ರಣಾಲಿ ಅದಾಗಲೇ ಮೃತಪಟ್ಟಿದ್ದಳು ಎಂದು ವೈದ್ಯರು ತಿಳಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪ್ರದೀಪ್ ರಹಾನೆ ಮನೆಯನ್ನು ಶೋಧಿಸಿದಾಗ ಪ್ರಣಾಲಿ ಬರೆದಿಟ್ಟಿದ್ದ ಡೆತ್ ನೋಟ್ ದೊರೆತಿದ್ದು, ಅದರಲ್ಲಿ ಆಕೆ ranging ಪೈಶಾಚಿಕತೆಯನ್ನು ಎಳೆ ಎಳೆಯಾಗಿ ಬರೆದಿಟ್ಟಿರುವುದು ಕಂಡುಬಂದಿದೆ. ಡೆತ್ ನೋಟ್ ಸುಳಿವನ್ನಾಧರಿಸಿ ಪೊಲೀಸರು Maharashtra Ragging Act section 4 ಮತ್ತು IPC ಸೆಕ್ಷನ್ನುಗಳಡಿ 10 ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳೆಲ್ಲ ಹದಿಹರೆಯದವರು.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications