ಚಿತ್ರಗಳಲ್ಲಿ: ಫೈನಲ್ ಗೆ ಲಗ್ಗೆ ಇಟ್ಟ ಪೇಸ್ ಆರ್ಭಟ
ಬೆಂಗಳೂರು, ಸೆ.6: ಅಮೆರಿಕ ಓಪನ್ ಟೆನಿಸ್ ಟೂರ್ನಿಯ ಡಬಲ್ಸ್ ವಿಭಾಗದ ಫೈನಲ್ ತಲುಪಿದ ಭಾರತದ ಲಿಯಾಂಡರ್ ಪೇಸ್ ಹಾಗೂ ಜೆಕ್ ಗಣರಾಜ್ಯದ ರಾಡೆಕ್ ಸ್ಟೆಪನೆಕ್ ಅವರು ಗೆಲುವಿನ ಖುಷಿಯಲ್ಲಿ ಆರ್ಭಟಿಸಿದ ಅದ್ಭುತ ಚಿತ್ರ ಇಲ್ಲಿದೆ.
ಗುರುವಾರ ನಡೆದ ಸೆಮಿಫೈನಲ್ ನಲ್ಲಿ ಪೇಸ್ ಹಾಗೂ ಸ್ಟೆಪನೆಕ್ ಜೋಡಿ 3-6, 6-3, 6-4ರಲ್ಲಿ ಅಮೆರಿಕದ ಅಗ್ರಗಣ್ಯ ಜೋಡಿ ಮೈಕ್ ಹಾಗೂ ಬಾಬ್ ಬ್ರಯಾನ್ ಸಹೋದರರಿಗೆ ಆಘಾತ ನೀಡಿದರು.
ಸತತ ನಾಲ್ಕನೇ ಗ್ರ್ಯಾಂಡ್ ಸ್ಲಾಮ್ ಡಬಲ್ಸ್ ಪ್ರಶಸ್ತಿ ಗೆಲ್ಲುವ ತವಕದಲ್ಲಿದ್ದ ಬ್ರಯಾನ್ ಬ್ರದರ್ಸ್ ಗೆ ನಿರಾಶೆಯಾಗಿದೆ. ಅಗ್ರಶ್ರೇಯಾಂಕದ ಆಟಗಾರರಾಗಿದ್ದ ಮೈಕ್ -ಬಾಬ್ ಸೋಲಿಸಿದ ಪೇಸ್ ಸ್ಟೆಪನೆಕ್ ಜೋಡಿ ಪ್ರಶಸ್ತಿ ಮೇಲೆ ಕಣ್ಣಿಟ್ಟಿದೆ.
ಉಳಿದಂತೆ,ಹತ್ತನೇ ಶ್ರೇಯಾಂಕದ ಭಾರತದ ಸಾನಿಯಾ ಮಿರ್ಜಾ ಮತ್ತು ಚೀನಾದ ಜೀ ಜೆಂಗ್ ಅವರು ಮಹಿಳಾ ವಿಭಾಗದ ಡಬಲ್ಸ್ ಪಂದ್ಯದಲ್ಲಿಈ ಜೋಡಿ ಸೆಮಿಫೈನಲ್ ತಲುಪಿದ್ದಾರೆ.
ಮಿಕ್ಕಂತೆ ಇಂದಿನ ಚಿತ್ರಸರಣಿಯಲ್ಲಿ ಜಿ 20 ಶೃಂಗಸಭೆಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್, ಮುಂಬೈ ಗಣಪ, ಪಾಟ್ನ ಕಡಲು, ವಿದ್ಯಾರ್ಥಿಗಳೊಂದಿಗೆ ಮೋದಿ ಇನ್ನಿತರ ಚಿತ್ರಗಳಿವೆ...

ಫೈನಲ್ ಗೆ ಲಗ್ಗೆ ಇಟ್ಟ ಪೇಸ್
ಅಮೆರಿಕ ಓಪನ್ ಟೆನಿಸ್ ಟೂರ್ನಿಯ ಡಬಲ್ಸ್ ವಿಭಾಗದ ಫೈನಲ್ ತಲುಪಿದ ಭಾರತದ ಲಿಯಾಂಡರ್ ಪೇಸ್ ಹಾಗೂ ಜೆಕ್ ಗಣರಾಜ್ಯದ ರಾಡೆಕ್ ಸ್ಟೆಪನೆಕ್ ಅವರು ಗೆಲುವಿನ ಖುಷಿಯಲ್ಲಿ ಆರ್ಭಟಿಸಿದ ಚಿತ್ರ

ಪಾಟ್ನದಿಂದ
ಪಾಟ್ನ: ಗಂಗಾ ನದಿ ಪ್ರವಾಹ ಅಪಾಯದ ಮಟ್ಟದ ಮೀರಿ ಹರಿದಿದೆ.

ಮುಂಬೈನಲ್ಲಿ
ಮುಂಬೈ : ಲಾಲ್ ಬಾಗ್ ರಾಜ್ ಮಂಡಲದ ಗಣೇಶ ಪ್ರತಿಮೆಯ ಮೊದಲ ಲುಕ್ PTI Photo by Shashank Parade

ಜಿ 20 ಶೃಂಗಸಭೆಯಲ್ಲಿ
ರಷ್ಯಾದಲ್ಲಿ ನಡೆದಿರುವ ಜಿ 20 ಶೃಂಗಸಭೆಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಇತರೆ ನಾಯಕರ ಜತೆ
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications