ಭಾರತದ ವಿರುದ್ದ ಮತ್ತೆ ವಿಷ ಕಕ್ಕಿದ ಹಫೀಜ್ ಸಯೀದ್
ಇಸ್ಲಾಮಾಬಾದ್, ಸೆ 7: ಭಾರತದ ವಿರುದ್ದ ಮತ್ತೆ ಜಮಾತ್-ಉದ್-ದುವಾ ಮುಖ್ಯಸ್ಥ ಹಫೀಜ್ ಮೊಹಮ್ಮದ್ ಸಯೀದ್ ವಿಷ ಕಕ್ಕಿದ್ದಾನೆ. ಇಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ 'ಭಾರತವನ್ನು ಭಯೋತ್ಪಾದಕ ದೇಶ'ಎಂದು ಘೋಷಿಸ ಬೇಕೆಂದು ವಿಶ್ವ ನಾಯಕರನ್ನು ಒತ್ತಾಯಿಸಿದ್ದಾನೆ.
ಭಾರತ ಒಂದು ಉಗ್ರರ ದೇಶ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಒಬ್ಬ ಕೊಲೆಗಡುಕ ಎಂದು ಸಭೆಯಲ್ಲಿ ಜರಿದಿದ್ದಾನೆ. ಸಾವಿರಾರು ಜನ ಸೇರಿದ್ದ ಸಾರ್ವಜನಿಕ ಸಭೆಯಲ್ಲಿ ಹಫೀಜ್ ಭಾರತದ ವಿರುದ್ದ ಮನಸೋ ಇಚ್ಚೆ ವಾಗ್ದಾಳಿ ನಡೆಸಿದ್ದಾನೆ.

ಸಾವಿರಾರು ಮಂದಿ ಹಿಂಬಾಲಕರೊಂದಿಗೆ ದೇಫಾ-ಇ-ಪಾಕಿಸ್ತಾನ್ ಯಾತ್ರೆ ನಡೆಸುತ್ತಿರುವ ಹಫೀಜ್ ವಾಗ್ದಾಳಿ ಇಸ್ಲಾಮಾಬಾದ್ ನಂತರ ಪಾಕಿಸ್ಥಾನದ ಇನ್ನೊಂದು ನಗರ ರಾವಲ್ಪಿಂಡಿಯಲ್ಲೂ ಮುಂದುವರಿದಿದೆ.
ಭಾರತ ವಿರೋಧಿ ಯಾತ್ರೆಗೆ ಭಾರೀ ಜನಬೆಂಬಲ ವ್ಯಕ್ತವಾಗುತ್ತಿದ್ದಂತೆ, ನಾವು ವಿಶ್ವದಲ್ಲಿ ಪ್ರಭಲ ರಾಷ್ಟ್ರವಾಗ ಬೇಕು. ಭಾರತ ನಮ್ಮ ಬದ್ದ ವೈರಿ. ಉಗ್ರರಿಗೆ ಭಾರತವೇ ಮೂಲ ನೆಲೆ ಎಂದು ಭಾಷಣ ಬಿಗಿದಿದ್ದಾನೆ.
ಪಾಕಿಸ್ಥಾನ ಶಾಂತಿ ಬಯಸಿದರೂ ಗಡಿಯಲ್ಲಿ ಹಿಂದೂಸ್ಥಾನದ ಯೋಧರು ಕದನ ವಿರಾಮ ಉಲ್ಲಂಘಿಸುತ್ತಿದ್ದಾರೆ, ನಮ್ಮ ಯೋಧರ ಮೇಲೆ ಗುಂಡಿನ ದಾಳಿ ನಡೆಸುತ್ತಿದ್ದಾರೆ ಎಂದು ಸಭೆಯಲ್ಲಿ ಟೀಕಾ ಪ್ರಹಾರ ಮಾಡಿದ್ದಾನೆ.

ಭಾರತ ವಿರುದ್ದ ಘೋಷಣೆಗಳನ್ನು ಕೂಗುತ್ತಾ ಪಾಕಿಗಳು ಹಫೀಜ್ ನಡೆಸುತ್ತಿರುವ ಭಾರತ ವಿರೋಧಿ ಯಾತ್ರೆಗೆ ಭಾರೀ ಬೆಂಬಲ ನೀಡುತ್ತಿದ್ದಾರೆ.
ಹಫೀಜ್ ಭಾಷಣದ ಸ್ವಲ್ಪ ಹೊತ್ತಿನಲ್ಲೇ ಕಾಕತಾಳೀಯ ಎನ್ನುವಂತೆ ಪಾಕ್ ಪಡೆಗಳು ಗಡಿಯಲ್ಲಿ ಮತ್ತೆ ಭಾರತದ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪೂಂಚ್ ಭಾಗದ ಮೇಗ್ದಾರ್ ಗಡಿಯಲ್ಲಿ ಈ ದಾಳಿ ನಡೆದಿದೆ. (ಪಿಟಿಐ)
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications