ಸಬರಮತಿ ಜೈಲಿನ 11 ಕೈದಿಗಳಿಗೆ ಕೊರೊನಾ ಪಾಸಿಟಿವ್
ಅಹಮದಾಬಾದ್, ಮೇ 7: ನಗರದ ಸಬರಮತಿ ಜೈಲಿನ 11 ಮಂದಿ ಕೈದಿ ಹಾಗೂ ಮೂವರು ಜೈಲು ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಹೊಸದಾಗಿ ಇಬ್ಬರು ಹವಾಲ್ದಾರ್ ಗಳು ಮತ್ತು ಜೈಲು ಸಹಾಯಕ(ಪೇದೆ) ಸೇರಿದಂತೆ ಮೂವರಿಗೆ ಕೊರೋನಾ ವೈರಸ್ ತಗುಲಿದೆ. ಕಳೆದ ವಾರ ಇಬ್ಬರು ಕೈದಿಗೆಳಿಗೆ ಪಾಸಿಟಿವ್ ಬಂದಿತ್ತು ಎಂದು ರಾಣಾ ಹೇಳಿದ್ದಾರೆ.
ಅಪರಾಧಿಗಳು ಮತ್ತು ವಿಚಾರಣಾಧೀನ ಕೈದಿಗಳು ಸೇರಿದಂತೆ ಸೋಂಕಿತ 11 ಕೈದಿಗಳಲ್ಲಿ ಯಾರೂ ಇತರೆ ಕೈದಿಗಳ ಸಂಪರ್ಕಕ್ಕೆ ಬಂದಿಲ್ಲ. ಏಕೆಂದರೆ ಅವರು ಈಗಾಗಲೇ ಕ್ವಾರಂಟೈನಲ್ಲಿದ್ದಾರೆ ಎಂದು ಸಬರಮತಿ ಜೈಲಿನ ಉಪ ಪೊಲೀಸ್ ವರಿಷ್ಠಾಧಿಕಾರಿ ಡಿ ವಿ ರಾಣಾ ತಿಳಿಸಿದ್ದಾರೆ.

ಇತ್ತೀಚಿಗೆ ಪೆರೋಲ್ ಮುಗಿಸಿ ಜೈಲಿಗೆ ಮರಳಿದ ಐವರು ಅಪರಾಧಿಗಳಿಗೆ ಕೊರೋನಾ ಪಾಸಿಟಿವ್ ದೃಢುಪಟ್ಟಿದೆ. ಇದುವರೆ ಒಟ್ಟ 11 ಕೈದಿಗಳಿದೆ ಸೋಂಕು ತಗುಲಿದೆ ಎಂದು ಅವರು ತಿಳಿಸಿದ್ದಾರೆ.
ಗುಜರಾತ್ನಲ್ಲಿ ಇದುವರೆಗೆ 5804 ಮಂದಿಗೆ ಕೊರೊನಾ ಸೋಂಕು ತಗುಲಿದೆ. 319 ಮಂದಿ ಮೃತಪಟ್ಟಿದ್ದಾರೆ. ಬಿಜೆಪಿಯ ನಮಸ್ತೆ ಟ್ರಂಪ್ ಕಾರ್ಯಕ್ರಮದಿಂದಲೇ ಗುಜರಾತ್ನಲ್ಲಿ ಕೊರೊನಾ ವೈರಸ್ ಹರಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications