ಪ್ರತಿಮೆ ಅನಾವರಣದ ಅವಕಾಶ ಸಿಕ್ಕಿದ್ದು ನನ್ನ ಪುಣ್ಯ: ಮೋದಿ
ಅಹ್ಮದಾಬಾದ್, ಅಕ್ಟೋಬರ್ 31: ಭಾರತದ ಉಕ್ಕಿನ ಮನುಷ್ಯ ಎಂದೇ ಖ್ಯಾತಿ ಪಡೆದ ಸ್ವಾತಂತ್ರ್ಯ ಹೋರಾಟಗಾರ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ಪ್ರತಿಮೆಯನ್ನು ಪ್ರಧಾನಿ ನರೇಮದ್ರ ಮೋದಿಯವರು ಅನಾವರಣಗೊಳಿಸಿದರು
ಗುಜರಾತಿನ ನರ್ಮದಾ ನದಿಗೆ ಕಟ್ಟಲಾಗಿರುವ ಸರ್ದಾರ್ ಸರೋವರ್ ಅಣೆಕಟ್ಟಿನ ಎದುರು ಎದ್ದು ನಿಂತಿರುವ ಈ ಭವ್ಯ ಮೂರ್ತಿ ಭಾರತದ ಏಕತೆಯ ಪ್ರತೀಕವಾಗಿದೆ.
ಸರ್ದಾರ್ ಪಟೇಲ್ ಸ್ಮರಣೆಯ ಏಕತಾ ಪ್ರತಿಮೆ ನಿರ್ಮಾಣ ಟೈಮ್ ಲೈನ್
ಹರಿದುಹಂಚಿ ಹೋಗಿದ್ದ ಭಾರತದ ವಿವಿಧ ಪ್ರಾಂತ್ಯಗಳನ್ನು ಒಗ್ಗೂಡಿಸಿ ಏಕತೆಯ ಪರಿಕಲ್ಪನೆ ನೀಡಿದ ಪಟೇಲ್ ಅವರ ಅನನ್ಯ ಕೊಡುಗೆಯನ್ನು ಸ್ಮರಿಸುವ ಸಲುವಾಗಿ ಈ ಮೂರ್ತಿಯನ್ನು ಅನಾವರಣಗೊಳಿಸಲಾಗುತ್ತಿದೆ.
'ಉಕ್ಕಿನ ಮನುಷ್ಯ' ಸರ್ದಾರ್ ಪಟೇಲ್ ಪ್ರತಿಮೆ ನಿರ್ಮಿಸಿದ ಶಿಲ್ಪಿ ಯಾರು?
ಅ.31 ರಂದು ಪಟೇಲ್ ಅವರ 143 ನೇ ಜನ್ಮದಿನದ ಸುಸಮಯದಲ್ಲಿ ಈ ಮೂರ್ತಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಅನಾವರಣಗೊಳಿಸಿದ್ದು, ಈ ಅವಿಸ್ಮರಣೀಯ ಘಳಿಗೆಯ ಕ್ಷಣ ಕ್ಷಣದ ಮಾಹಿತಿಯನ್ನು ಒನ್ ಇಂಡಿಯಾ ನೀಡಲಿದೆ.
ಜಗತ್ತಿನ ಅತಿ ಎತ್ತರದ ಸರ್ದಾರ್ ಪಟೇಲ್ ಪ್ರತಿಮೆಯಲ್ಲಿ ಏನೇನಿದೆ? ಮಾಹಿತಿ ಇಲ್ಲಿದೆ...
#WATCH Live: PM Narendra Modi inaugurates Sardar Vallabhbhai Patel's #StatueOfUnity https://t.co/UD0vsOM1NZ
— ANI (@ANI) October 31, 2018
#WATCH: Sardar Vallabhbhai Patel's #StatueOfUnity inaugurated by Prime Minister Narendra Modi in Gujarat's Kevadiya pic.twitter.com/APnxyFACFT
— ANI (@ANI) October 31, 2018
Glimpses of the ‘Statue of Unity’ that will be dedicated to the nation shortly. pic.twitter.com/UWVYhizMn8
— PMO India (@PMOIndia) October 31, 2018
#WATCH: Celebrations underway near Sardar Vallabhbhai Patel's #StatueOfUnity in Gujarat's Kevadiya that will be inaugurated by Prime Minister Narendra Modi today. #RashtriyaEktaDiwas pic.twitter.com/ioafhMipKd
— ANI (@ANI) October 31, 2018