ನಾಥೂರಾಂ ಗೋಡ್ಸೆ ಜನ್ಮ ವರ್ಷಾಚರಣೆ; ಹಿಂದೂ ಮಹಾಸಭಾದ ಎಂಟು ಮಂದಿ ಬಂಧನ
ಸೂರತ್ (ಗುಜರಾತ್), ಮೇ 20 : ಮಹಾತ್ಮ ಗಾಂಧಿ ಅವರ ಹಂತಕ ನಾಥೂರಾಂ ಗೋಡ್ಸೆಯ ಜನ್ಮ ವರ್ಷಾಚರಣೆ ಆಚರಿಸುತ್ತಿದ್ದ ಎಂಟು ಮಂದಿಯನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಅಖಿಲ ಹಿಂದೂ ಮಹಾಸಭಾದ ಸದಸ್ಯರು ಎನ್ನಲಾಗಿದೆ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಪೊಲೀಸರು ಎಫ್ ಐಆರ್ ದಾಖಲಿಸಿದ್ದು, ಎಂಟು ಮಂದಿಯನ್ನು ಬಂಧಿಸಲಾಗಿದೆ. ಗಾಂಧೀಜಿ ನಾಡು ಗುಜರಾತ್ ನಲ್ಲಿ ಗೋಡ್ಸೆ ದಿನಾಚರಣೆ ಆಚರಿಸುವುದನ್ನು ಸಹಿಸುವುದಕ್ಕೆ ಸಾಧ್ಯವಿಲ್ಲ ಎಂದು ಸಚಿವ ಪ್ರದೀಪ್ ಸಿಂಗ್ ಜಡೇಜಾ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮಹಾತ್ಮ ಗಾಂಧಿಯ ಹಂತಕರ ದಿನಾಚರಣೆ ಮಾಡುವಂಥ ಕೆಲಸದ ಮೂಲಕ ಸಮಾಜದ ಸ್ವಾಸ್ಥ್ಯ ಕೆಡಿಸಲು ಯಾರೇ ಯತ್ನಿಸಿದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ನಾಥೂರಾಂ ಗೋಡ್ಸೆ ಮೇ 19, 1910ರಲ್ಲಿ ಮಹಾರಾಷ್ಟ್ರದ ಆಗಿನ ಬಾಂಬೆ ಪ್ರೆಸಿಡೆನ್ಸಿಯಲ್ಲಿ ಜನಿಸಿದವನು.

ಸೂರತ್ ನಲ್ಲಿರುವ ಲಿಂಬಾಯತ್ ನ ಸೂರ್ಯಮುಖಿ ಹನುಮ ದೇವಾಲಯದಲ್ಲಿ ಗೋಡ್ಸೆ ಜನ್ಮ ವರ್ಷಾಚರಣೆಯಲ್ಲಿ ಹಿಂದೂ ಮಹಾಸಭಾ ಕಾರ್ಯಕರ್ತರು ಆಯೋಜಿಸಿದ್ದರು. ಆ ನಂತರ ಅವರನ್ನೆಲ್ಲ ಬಂಧಿಸಲಾಗಿದೆ. ಐಪಿಸಿ ಸೆಕ್ಷನ್ 153 153A 153B ಅಡಿಯಲ್ಲಿ ಬಂಧಿಸಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications