ಗುಜರಾತ್ನಲ್ಲಿ ಟ್ರೇನಿ ಮಹಿಳಾ ಸಿಬ್ಬಂದಿ ಬೆತ್ತಲೆ ಪರೀಕ್ಷೆ
ಸೂರತ್, ಫೆಬ್ರವರಿ 22: ಗುಜರಾತಿನ ನಗರ ಪಾಲಿಕೆಯ ಟ್ರೇನಿ ಮಹಿಳಾ ಸಿಬ್ಬಂದಿಯನ್ನು ದೈಹಿಕ ಪರೀಕ್ಷೆ ಹೆಸರಿನಲ್ಲಿ ಬೆತ್ತಲೆ ಮಾಡಿದ ಹೇಯ ಘಟನೆ ನಡೆದಿದೆ.
ಇದೇ ವಾರದ ಆರಂಭದಲ್ಲಿ ಭುಜ್ನ ಕಾಲೇಜಿನಲ್ಲಿ ಋತುಮತಿಯಾಗಿದ್ದಾರೆಯೇ ಎಂದು ತಿಳಿಯಲು ವಿದ್ಯಾರ್ಥಿನಿಯರ ಒಳ ಉಡುಪು ತೆಗೆಸಿದ ಘಟನೆ ನಡೆದ ಬೆನ್ನಲ್ಲೇ ಈ ಮನಕಲಕುವ ಘಟನೆ ನಡೆದಿದೆ.
ಅಷ್ಟೇ ಅಲ್ಲದೆ ವೈದ್ಯರು ಮನಸ್ಸಿಗೆ ಬಂದಂತೆ ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನುವ ಆರೋಪವೂ ಕೇಳಿಬಂದಿದೆ.ಟ್ರೇನಿ ಸಿಬ್ಬಂದಿ ನೇಮಕಕ್ಕೂ ಮುನ್ನ ದೈಹಿಕ ಪರೀಕ್ಷೆ ಮಾಡಿಸಿಕೊಳ್ಳಬೇಕು.

ಇದಕ್ಕಾಗಿ ನೂರು ಮಂದಿಯನ್ನು ಸೂರತ್ ಮುನ್ಸಿಪಲ್ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಗೆ ಕಳುಹಿಸಲಾಗಿತ್ತು. ಅಲ್ಲಿ ತಲಾ ಹತ್ತು ಮಂದಿಯ ತಂಡ ಮಾಡಿ ಕೊಠಡಿಯಲ್ಲಿ ಬೆತ್ತಲೆ ನಿಲ್ಲಿಸಲಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ.
ಪುರುಷರಿಗೆ ಮಾತ್ರ ಸಾಮಾನ್ಯ ವೈದ್ಯಕೀ ಪರೀಕ್ಷೆ ಮಾಡಲಾಗಿದೆ ಇದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.ವಿದ್ಯಾರ್ಥಿನಿಯರು ಮುಟ್ಟಾಗಿದ್ದಾರಾ ಎಂದು ಖಚಿತಪಡಿಸಿಕೊಳ್ಳಲು ಬಲವಂತವಾಗಿ ಒಳ ಉಡುಪುಗಳನ್ನು ತೆಗೆಸಿ ಅವಮಾನ ಮಾಡಿರುವ ಘಟನೆ ಗುಜರಾತ್ನ ಕಾಲೇಜಿನಲ್ಲಿ ನಡೆದಿದೆ.
ಭುಜ್ನ ಶ್ರೀ ಸಹಜಾನಂದ ಬಾಲಕಿಯರ ಸಂಸ್ಥೆಯಲ್ಲಿ ಈ ಘಟನೆ ನಡೆದಿದೆ. ಕೆಲ ವಿದ್ಯಾರ್ಥಿಗಳು ಸಂಸ್ಥೆಯ ಧಾರ್ಮಿಕ ನಿಯಮ ಉಲ್ಲಂಘಿಸಿದ್ದಾರೆ ಎಂದು ಹಾಸ್ಟೆಲ್ನ ಮುಖ್ಯಸ್ಥರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆಸಲಾಗಿತ್ತು.
ಹಾಸ್ಟೆಲ್ನಲ್ಲಿ ಇರುವ ಯುವತಿಯರು ಒಂದು ವೇಳೆ ಋತುಮತಿಯಾದ್ರೆ, ಅವರು ದೇಗುಲಕ್ಕೆ ಹಾಗೂ ಅಡುಗೆ ಕೋಣೆಗೆ ಪ್ರವೇಶ ನೀಡುವಂತಿಲ್ಲ. ಇತರ ವಿದ್ಯಾರ್ಥಿನಿಯರನ್ನು ಮುಟ್ಟುವಂತಿಲ್ಲ.
-
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ









Click it and Unblock the Notifications