ಕೊರೊನಾ: ಗುಜರಾತಿನ ಅರ್ಧದಷ್ಟು ಜನತೆಗೆ ಹೋಮಿಯೋಪತಿ ಔಷಧ
ಅಹಮದಾಬಾದ್, ಆಗಸ್ಟ್ 23: ಗುಜರಾತ್ನ ಅರ್ಧದಷ್ಟು ಮಂದಿಗೆ ಹೋಮಿಯೋಪತಿ ಆರ್ಸೇನಿಕಂ ಅಲ್ಬಂ-30 ಮಾತ್ರೆ ನೀಡಲಾಗಿದೆ.
ವಿಶ್ವ ಆರೋಗ್ಯ ಸಂಸ್ಥೆಯು ನೀಡಿದ ಮಾಹಿತಿಯಲ್ಲಿ ಗುಜರಾತಿನ ಆರೋಗ್ಯ ಇಲಾಖೆಯು ಅರ್ಸೇನಿಕಂ ಅಲ್ಬಂ 30ಯನ್ನು 3.8 ಕೋಟಿ ಜನರಿಗೆ ನೀಡಲಾಗಿದೆ. ರಾಜ್ಯದಲ್ಲಿ 6.6 ಕೋಟಿ ಜನಸಂಖ್ಯೆಯಿದೆ.
ಈ ಲಸಿಕೆಯು ಕೊರೊನಾ ವೈರಸ್ ವಿರುದ್ಧ ಹೋರಾಡುವುದು ಖಾತ್ರಿಯಾಗಿದೆ. ಇದನ್ನು ವೈದ್ಯಕೀಯ ವಿಜ್ಞಾನಿಗಳು ಕಂಡು ಹಿಡಿದಿದ್ದಲ್ಲ ಬದಲಾಗಿ ಹೋಮಿಯೋಪತಿ ಪ್ರಾಕ್ಟೀಸ್ ಮಾಡುತ್ತಿರುವ ವೈದ್ಯರು ನೀಡಿದ್ದಾರೆ.

ಆಯುಷ್ ಔಷಧದಿಂದ 33,268 ಮಂದಿ ಲಾಭ ಪಡೆದಿದ್ದಾರೆ. ಪ್ರೋಫಿಲಾಕ್ಸಿಸ್ ನೇಚರ್ ಆಫ್ ಅರ್ಸೇನಿಕಂ ಆಲ್ಬಂ-30 ಕ್ಲಿನಿಕಲ್ ಟ್ರಯಲ್ ಕೂಡ ನಡೆಯುತ್ತಿದೆ.
ಶೇ.0.3ಮಂದಿ ಕೊರೊನಾ ಸೋಂಕಿತರಿಗೆ ಮಾತ್ರ ಸಣ್ಣ ಪ್ರಮಾಣದ ರೋಗದ ಲಕ್ಷಣಗಳಿವೆ, ಮಾರ್ಚ್ ಇಂದ ಇಲ್ಲಿಯವರೆಗೆ ಅರ್ಸೇನಿಕಂ ಔಷಧವನ್ನು 3.48 ಕೋಟಿ ಜನರಿಗೆ ನೀಡಲಾಗಿತ್ತು. 1.5 ಇಂದ 2 ತಿಂಗಳ ಒಳಗೆ ಮತ್ತೊಂದು ಡೋಸ್ ನೀಡಬೇಕಾಗುತ್ತದೆ.
ಈ ಔಷಧವು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಖಾಸಗಿ ಕ್ಲಿನಿಕಲ್ ಟ್ರಯಲ್ಗೆ ನೀಡಲಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications