ಗುಜರಾತ್ : ಜಸ್ಧನ್ ಕ್ಷೇತ್ರದ ಉಪ ಚುನಾವಣೆ, ಬಿಜೆಪಿ ಮುನ್ನಡೆ
ಅಹಮದಾಬಾದ್, ಡಿಸೆಂಬರ್ 23 : ಗುಜರಾತ್ ರಾಜ್ಯದ ಜಸ್ಧನ್ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಭಾನುವಾರ ಪ್ರಕಟವಾಗಲಿದೆ. ಬಿಜೆಪಿಯ ಕುನ್ವರಾಜೀ ಬಾವಾಲಿಯಾ ಅವರು 17000 ಮತಗಳ ಅಂತರಿಂದ ಮುನ್ನಡೆ ಸಾಧಿಸಿದ್ದಾರೆ.
2017ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಜಯಗಳಿಸಿದ್ದ ಕುನ್ವರಾಜೀ ಬಾವಾಲಿಯಾ ಅವರು ಬಿಜೆಪಿ ಸೇರಿದ್ದಾರೆ. ಉಪ ಚುನಾವಣೆಯಲ್ಲಿ ಅವರು ಬಿಜೆಪಿ ಅಭ್ಯರ್ಥಿಯಾಗಿದ್ದು, ಕಾಂಗ್ರೆಸ್ನಿಂದ ಅವಸಾರ್ ನಖೀಯಾ ಕಣದಲ್ಲಿದ್ದಾರೆ.
ಕುನ್ವರಾಜೀ ಬಾವಾಲಿಯಾ ಜಸ್ಧನ್ ಕ್ಷೇತ್ರದಲ್ಲಿ ನಾಲ್ಕು ಬಾರಿ ಗೆಲುವು ಸಾಧಿಸಿದ್ದು, ಈ ಬಾರಿಯು ಗೆಲ್ಲುವ ವಿಶ್ವಾಸದಲ್ಲಿದ್ದಾರೆ. ಆದರೆ, ಕಾಂಗ್ರೆಸ್ ಈ ಬಾರಿ ಕ್ಷೇತ್ರವನ್ನು ಕೈ ವಶ ಮಾಡಿಕೊಳ್ಳುವ ಉತ್ಸಾಹದಲ್ಲಿದೆ.

ಕುನ್ವರಾಜೀ ಬಾವಾಲಿಯಾ ಜಸ್ಧನ್ ಕ್ಷೇತ್ರದಲ್ಲಿ ನಾಲ್ಕು ಬಾರಿ ಗೆಲುವು ಸಾಧಿಸಿದ್ದು, ಈ ಬಾರಿಯು ಗೆಲ್ಲುವ ವಿಶ್ವಾಸದಲ್ಲಿದ್ದಾರೆ. ಆದರೆ, ಕಾಂಗ್ರೆಸ್ ಈ ಬಾರಿ ಕ್ಷೇತ್ರವನ್ನು ಕೈ ವಶ ಮಾಡಿಕೊಳ್ಳುವ ಉತ್ಸಾಹದಲ್ಲಿದೆ.
ಕುನ್ವರಾಜೀ ಬಾವಾಲಿಯಾ ಮತ್ತು ಅವಸಾರ್ ನಖೀಯಾ ಹೊರತು ಪಡಿಸಿ 6 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಕುನ್ವರಾಜೀ ಬಾವಾಲಿಯಾ ಅವರು ಕ್ಷೇತ್ರದಲ್ಲಿ 1995, 1998, 2002, 20017ರಲ್ಲಿ ಕಾಂಗ್ರೆಸ್ ಟಿಕೆಟ್ನಿಂದ ಜಯಗಳಿಸಿದ್ದಾರೆ.
2017ರ ಚುನಾವಣೆಯಲ್ಲಿ ಬಿಜೆಪಿ ಕ್ಷೇತ್ರದಲ್ಲಿ ಪ್ರಬಲ ಪೈಪೋಟಿ ಎದುರಿಸಿತ್ತು, ಕಾಂಗ್ರೆಸ್ಗೆ ಕ್ಷೇತ್ರವನ್ನು ಬಿಟ್ಟುಕೊಟ್ಟಿತ್ತು. ಚುನಾವಣೆಯಲ್ಲಿ ಕಾಂಗ್ರೆಸ್ 79 ಸ್ಥಾನಗಳಲ್ಲಿ ಜಯಗಳಿಸಿತ್ತು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications