ರಸ್ತೆ ಬದಿಯೇ ದೀಪ ಬೆಳಗಿದ ಮನೆ ಇಲ್ಲದ ಬಡವರು
ಗಾಂಧಿನಗರ, ಏಪ್ರಿಲ್ 06: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೀಡಿದ್ದ ಕರೆಗೆ ಕೋಟ್ಯಾಂತರ ಜನರು ಸ್ಪಂದಿಸಿದ್ದಾರೆ. ನಿನ್ನೆ ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ದೀಪ ಹಚ್ಚಿದ್ದಾರೆ. ಮನೆಯಲ್ಲಿ ಇರುವವರು ಮಾತ್ರವಲ್ಲದೆ, ಮನೆ ಇಲ್ಲದ ನಿರಾಶ್ರಿತರು ಸಹ ಇದನ್ನು ಪಾಲಿಸಿದ್ದಾರೆ.
ಪ್ರಧಾನ ಮಂತ್ರಿ ಮೋದಿ ತಮ್ಮ ಭಾಷಣದಲ್ಲಿ ನಿಮ್ಮ ಮನೆಯಲ್ಲಿ ಎಲ್ಲ ಲೈಟ್ ಗಳನ್ನು ಆಫ್ ಮಾಡಿ, ದೀಪ, ಮುಂಬತ್ತಿ, ಟಾರ್ಚ್, ಮೊಬೈಲ್ ಫ್ಲಾಶ್ ಲೈಟ್ ಹಾಕುವಂತೆ ಹೇಳಿದ್ದರು. ಎಲ್ಲರೂ ಅವರು ಹೇಳಿದ ಹಾಗೆಯೇ ಮಾಡಿದರು.
ಆದರೆ, ಗುಜರಾತ್ನಲ್ಲಿ ಮನೆ ಇಲ್ಲದ ಬಡವರು ಕೂಡ ಇದನ್ನು ಮಾಡಿದ್ದಾರೆ. ಎಲ್ಲರೂ ಮನೆಯಲ್ಲಿ ದೀಪ ಬೆಳಗಿದರೆ, ಅವರು ರಸ್ತೆಯಲ್ಲಿಯೇ ದೀಪ ಹಚ್ಚಿದ್ದಾರೆ. ಈ ಮೂಲಕ ಕೊರೊನಾ ಓಡಿಸಲು ತಾವೂ ಕೂಡ ಜೊತೆಗಿದ್ದೆವೇ ಎನ್ನುವುದನ್ನು ತೋರಿಸಿದ್ದಾರೆ. ಈ ಫೋಟೋಗಳಗೆ ಜನರು ಪ್ರತಿಕ್ರಿಯೆ ನೀಡುತ್ತಿದ್ದಾರೆ.

ಮೋದಿ ಕರೆಗೆ ನಿನ್ನೆ ದೊಡ್ಡ ಮಟ್ಟದ ಬೆಂಬಲ ವ್ಯಕ್ತವಾಗಿದೆ. ಮಾಜಿ ಪ್ರಧಾನಿ ದೇವೇಗೌಡ, ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿಯ ಹಿರಿಯ ನಾಯಕ ಎಲ್ ಕೆ ಅಡ್ವಾಣಿ, ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ಸೂಪರ್ ಸ್ಟಾರ್ ರಜನಿಕಾಂತ್, ನಟ ಶಿವರಾಜ್ ಕುಮಾರ್, ಪೊಲೀಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ್ ಸೇರಿದಂತೆ ಸಾಕಷ್ಟು ಗಣ್ಯರು ದೀಪ ಬೆಳಗಿದರು.
ದೇಶದ ಎಲ್ಲ ರಾಜ್ಯಗಳಲ್ಲಿಯೂ, ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿಯೂ ದೀಪ ಹಚ್ಚಿ, ಮೋದಿ ಕರೆಯನ್ನ ಕಾರ್ಯ ರೂಪಕ್ಕೆ ತಂದಿದ್ದಾರೆ. ಆದರೆ, ಕೆಲವು ಕಡೆ ಪಟಾಕಿ ಸಿಡಿಸಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications