2017ರ ಪ್ರಕರಣದಲ್ಲಿ ಜಿಗ್ನೇಶ್ ಮೆವಾನಿ ಸೇರಿದಂತೆ 9 ಮಂದಿಗೆ ಜೈಲು ಶಿಕ್ಷೆ
ಗುಜರಾತ್ ಮೇ 6: ಗುಜರಾತ್ನ ಮೆಹ್ಸಾನಾದಲ್ಲಿನ ಸ್ಥಳೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಐದು ವರ್ಷಗಳ ಹಿಂದಿನ ಪ್ರಕರಣದಲ್ಲಿ ಕಾರ್ಯಕರ್ತ ಮತ್ತು ಸ್ವತಂತ್ರ ಶಾಸಕ ಜಿಗ್ನೇಶ್ ಮೆವಾನಿ ಮತ್ತು ಇತರ ಒಂಬತ್ತು ಜನರನ್ನು ದೋಷಿ ಎಂದು ಗುರುವಾರ ತೀರ್ಪು ನೀಡಿದೆ.
Jai Samvidhan, Jai Hind. pic.twitter.com/56l63QV9sw
— Jignesh Mevani (@jigneshmevani80) May 5, 2022
ಜುಲೈ 2017 ರಲ್ಲಿ ಪೊಲೀಸ್ ಅನುಮತಿಯಿಲ್ಲದೆ ಮೆಹ್ಸಾನಾದಿಂದ ಬನಸ್ಕಾಂತ ಜಿಲ್ಲೆಯ ಧನೇರಾಗೆ 'ಆಜಾದಿ ಮೆರವಣಿಗೆ' ತೆರಳದಿಕ್ಕಾಗಿ ನ್ಯಾಯಾಲಯ ಅವರಿಗೆ ಮೂರು ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಮೆವಾನಿ ಜೊತೆಗೆ, ಎನ್ಸಿಪಿ ನಾಯಕಿ ಮತ್ತು ಪಾಟಿದಾರ್ ಆಂದೋಲನದ ಮಾಜಿ ಸದಸ್ಯೆ ರೇಷ್ಮಾ ಪಟಾಲ್ ಕೂಡ ಇದ್ದಾರೆ. ಅವರನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 143 ರ ಅಡಿಯಲ್ಲಿ ಅಪರಾಧಿ ಎನ್ನಲಾಗಿದೆ. ಶಿಕ್ಷೆಯ ಜೊತೆಗೆ ಎಲ್ಲಾ 10 ಅಪರಾಧಿಗಳಿಗೆ ತಲಾ 1,000 ದಂಡವನ್ನೂ ನ್ಯಾಯಾಲಯ ವಿಧಿಸಿದೆ.
"ನಾವು ತೀರ್ಪಿನ ವಿರುದ್ಧ ಸೆಷನ್ಸ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುತ್ತೇವೆ" ಎಂದು ನ್ಯಾಯಾಲಯ ತನ್ನ ತೀರ್ಪು ನೀಡಿದ ನಂತರ ಮೆಹ್ಸಾನಾದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಮೆವಾನಿ ಹೇಳಿದರು.

ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಮೆವಾನಿ ಅವರ ಮನವಿಯನ್ನು ನ್ಯಾಯಾಲಯ ಅಂಗೀಕರಿಸಿತು ಮತ್ತು ಅವರು ಉಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವವರೆಗೆ ಎಲ್ಲಾ ಅಪರಾಧಿಗಳಿಗೆ ಜಾಮೀನು ನೀಡಿತು. ಮೂಲತಃ ಎಫ್ಐಆರ್ನಲ್ಲಿ 12 ಆರೋಪಿಗಳನ್ನು ಹೆಸರಿಸಲಾಗಿತ್ತು. ಆದರೆ ವಿಚಾರಣೆ ವೇಳೆ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮತ್ತೊಬ್ಬ ತಲೆಮರೆಸಿಕೊಂಡಿದ್ದಾನೆ.

ಘಟನೆಯ ಸಮಯದಲ್ಲಿ ಶ್ರೀಮತಿ ಪಟೇಲ್ ಯಾವುದೇ ರಾಜಕೀಯ ಸಂಘಟನೆಯ ಭಾಗವಾಗಿರಲಿಲ್ಲ. ಅವರು ಪಾಟಿದಾರ್ ಅನಾಮತ್ ಆಂದೋಲನ ಸಮಿತಿಯ (ಪಿಎಎಎಸ್) ಸದಸ್ಯರಾಗಿದ್ದರು. ಇದು ಉದ್ಯೋಗ ಮತ್ತು ಶಿಕ್ಷಣದಲ್ಲಿ ಕೋಟಾಗಳಿಗೆ ಒತ್ತಾಯಿಸಿ ರಾಜ್ಯಾದ್ಯಂತ ಆಂದೋಲನವನ್ನು ಆಯೋಜಿಸಿತ್ತು.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications