ವಿಡಿಯೋ: ಬೋಟ್ ನಲ್ಲಿ 30 ಮಂದಿ ರಕ್ಷಿಸಿದ ಎನ್ ಡಿಆರ್ಎಫ್!
ಅಹ್ಮದಾಬಾದ್, ಆಗಸ್ಟ್.25: ಉತ್ತರ ಭಾರತದಲ್ಲಿ ವರುಣದೇವನು ರೌದ್ರನರ್ತನ ತೋರುತ್ತಿದ್ದಾನೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜನರ ಬದುಕು ಬೀದಿಗೆ ಬಂದು ನಿಂತಿದೆ. ನಿಲ್ಲುವುದಕ್ಕೂ ನೆಲೆ ಇಲ್ಲದಂತಾ ಪರಿಸ್ಥಿತಿ ನಿರ್ಮಾಣವಾಗಿ ಬಿಟ್ಟಿದೆ.
ಗುಜರಾತ್ ನಲ್ಲಿ ನದಿಗಳಲ್ಲೇ ಉಕ್ಕಿ ಹರಿಯುತ್ತಿದ್ದು, ಹಲವಾರು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ಸಾಕಷ್ಟು ಗ್ರಾಮಗಳ ಸುತ್ತಲೂ ನೀರು ಆವರಿಸಿದ್ದು, ನಡುಗಡ್ಡೆಯ ನಡುವೆ ನೂರಾರು ಜನರು ಸಿಲುಕಿರುವು ಕಂಡು ಬಂದಿದೆ.

ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಅಧಿಕಾರಿಗಳು ಕಾರ್ಯಾಚರಣೆ ಶುರು ಮಾಡಿದ್ದಾರೆ. ಸೋಮವಾರ ಎನ್ ಡಿಆರ್ಎಫ್ ತಂಡವು ನಡೆಸಿದ ರಕ್ಷಣಾ ಕಾರ್ಯಾಚರಣೆಯ ಒಂದು ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
#WATCH Gujarat: National Disaster Response Force (NDRF) yesterday rescued 30 people stranded in Chikali village of Morbi district, that is flooded due to rain. They were later handed over to the district administration. (Source: NDRF) pic.twitter.com/Ad9Tqlxmac
— ANI (@ANI) August 24, 2020
ಬೋಟ್ ನಲ್ಲಿ 30 ಜನರ ರಕ್ಷಣೆ:
ಗುಜರಾತ್ ನ ಮೋರ್ಬಿ ಜಿಲ್ಲಿಯ ಚಿಕಾಲಿ ಗ್ರಾಮದ ಸುತ್ತಲೂ ನೀರು ಆವರಿಸಿಕೊಂಡಿತ್ತು. ಇದರ ನಡುವೆ ಸಿಲುಕಿದ್ದ 30 ಜನರ ಗ್ರಾಮಸ್ಥರಿಗೆ ಪ್ರಾಣ ಭೀತಿ ಎದುರಾಗಿದ್ದು, ತಕ್ಷಣ ಕಾರ್ಯಾಚರಣೆಗೆ ಇಳಿದ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವು 30 ಜನರನ್ನು ರಕ್ಷಿಸಿದೆ. ಬೋಟ್ ಗಳಲ್ಲಿ ಮೂರು ಗ್ರಾಮಸ್ಥರನ್ನು ಸುರಕ್ಷಿತವಾಗಿ ತಡ ಸೇರಿಸುವ ಕೆಲಸವನ್ನು ಮಾಡಿದೆ. ಸದ್ಯ 30 ಗ್ರಾಮಸ್ಥರು ಜಿಲ್ಲಾಡಳಿತದ ಆಶ್ರಯದಲ್ಲಿದ್ದಾರೆ ಎಂದು ತಿಳಿದು ಬಂದಿದೆ.
-
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications