ಅಳಿಯನ ಜತೆಗಿನ ಲೈಂಗಿಕ ಕ್ರಿಯೆ ವಿಡಿಯೋ ವೈರಲ್; ದೂರು ನೀಡಿದ ಅತ್ತೆ
ರಾಜ್ ಕೋಟ್ (ಗುಜರಾತ್), ಸೆಪ್ಟೆಂಬರ್ 24: ಅಳಿಯನ ಜತೆಗೆ ಕಳೆದ ಆಪ್ತ ಕ್ಷಣಗಳ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಗುಜರಾತ್ ನ ಕಚ್ ನಲ್ಲಿರುವ ಭಚೌ ಪಟ್ಟಣದ 46 ವರ್ಷದ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ ವಿಚಿತ್ರ ಘಟನೆ ನಡೆದಿದೆ. ಕಳೆದ ಎರಡೂವರೆ ವರ್ಷಗಳಿಂದ ಅಳಿಯನ ಜತೆಗೆ ಲೈಂಗಿಕ ಸಂಬಂಧ ಇರುವುದನ್ನು ಆ ಮಹಿಳೆ ಒಪ್ಪಿಕೊಂಡಿದ್ದಾರೆ.
ಆಕೆ ಹಾಗೂ ಅಳಿಯನ ಆಪ್ತ ಕ್ಷಣಗಳ ವಿಡಿಯೋ ಬಗ್ಗೆ ಮಹಿಳೆಯ ತಂಗಿ ಮಾಹಿತಿ ನೀಡಿದ್ದಾರೆ. ಕೆಲ ದಿನಗಳ ಹಿಂದೆ ತಮ್ಮ ಮಗನ ಮೊಬೈಲ್ ಫೋನ್ ಗೆ ವಿಡಿಯೋದ ತುಣುಕು ಬಂದ ನಂತರ ಈ ಬಗ್ಗೆ ತಿಳಿಸಿದ್ದಾರೆ. ಭಚೌ ತಾಲೂಕಿನ ಹೊರವಲಯದ ಕುಂಜಿಸರ್ ನಲ್ಲಿ ಮಹಿಳೆ ಹಾಗೂ ಆಕೆ ಅಳಿಯ ಲೈಂಗಿಕ ಸಂಪರ್ಕ ನಡೆಸುವಾಗ ಆತನ ವಿಡಿಯೋ ಮಾಡಿಕೊಂಡಿದ್ದಾನೆ. ಅದೇ ಈಗ ವೈರಲ್ ಆಗಿದೆ.
ಆ ಮಹಿಳೆಗೆ ಇಬ್ಬರು ಗಂಡುಮಕ್ಕಳು ಹಾಗೂ ಇಬ್ಬರು ಹೆಣ್ಣುಮಕ್ಕಳು. ತನ್ನ ಕಿರಿ ಮಗಳಿಗೆ ಮದುವೆ ಮಾಡಿದ ನಂತರ ಆಕೆಯ ಗಂಡನ ಜತೆಗೆ ದೈಹಿಕ ಸಂಬಂಧ ಇಟ್ಟುಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮೊದಲಿಗೆ ಇವರಿಬ್ಬರು ಮೇಘ್ ಪುರ್ ಹಳ್ಳಿ ಬಳಿ ಒಂದಾಗಿದ್ದಾರೆ. ಆ ನಂತರ ಕುಂಜಿಸರ್ ನಲ್ಲಿ ಲೈಂಗಿಕ ಕ್ರಿಯೆ ನಡೆಸಿದ್ದು, ಅದನ್ನು ಮಹಿಳೆಯ ಅಳಿಯ ಮೊಬೈಲ್ ಫೋನ್ ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾನೆ.

ತನ್ನ ಅತ್ತೆಯ ಜತೆಗಿನ ಸಂಬಂಧಕ್ಕಾಗಿಯೇ ಅಳಿಯನಾದವನು ತನ್ನ ಹಳ್ಳಿಯನ್ನು ತೊರೆದು, ಭಚೌಗೆ ಸ್ಥಳಾಂತರ ಮಾಡಿದ್ದಾನೆ.
ಇದೀಗ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ದೂರು ದಾಖಲಿಸಿಕೊಂಡು, ವಿಡಿಯೋ ವೈರಲ್ ಮಾಡಿದವರಿಗಾಗಿ ಹುಡುಕಾಟ ನಡೆಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications