ಪದ್ಮಾವತ್ ಸಿನಿಮಾ ಗಲಾಟೆ: ಅಹ್ಮದಾಬಾದಿನಲ್ಲಿ ಮಾಲ್ ಧ್ವಂಸ
ಅಹ್ಮದಾಬಾದ್, ಜನವರಿ 24: ಖ್ಯಾತ ಚಿತ್ರ ನಿರ್ದೇಶಕ, ನಿರ್ಮಾಪಕ ಸಂಜಯ್ ಲೀಲಾ ಭನ್ಸಾಲಿ ಅವರ 'ಪದ್ಮಾವತ್' ಚಿತ್ರ ಬಿಡುಗಡೆಯಾಗುವ ದಿನ ಸನ್ನಿಹಿತವಾಗುತ್ತಿದ್ದಂತೆಯೇ ಗಲಭೆಗಳು ಹೆಚ್ಚುತ್ತಿವೆ.
ಗುಜರಾತಿನ ಅಹ್ಮದಾಬಾದಿನಲ್ಲಿ ಮಾಲ್ ವೊಂದರಲ್ಲಿ, ಪದ್ಮಾವತಿ ಬಿಡುಗಡೆ ವಿರೋಧಿಸಿ ಕಿಡಿಗೇಡಿಗಳು ಧ್ವಂಸಗೊಳಿಸಿದ್ದಲ್ಲದೆ, ವಾಹನಗಳನ್ನು ನಾಶಗೊಳಿಸಿದ ಘಟನೆ ಜ.23 ರಂದು ಸಂಜೆ ನಡೆದಿದೆ.
'ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಹಿಂಸೆ ನಡೆಯುವುದಕ್ಕೆ ಬಿಡುವುದಿಲ್ಲ, ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ' ಎಂದು ನಿನ್ನೆ ತಾನೇ ಗುಜರಾತ್ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಹೇಳಿದ್ದರು. ಆದರೂ 'ಪದ್ಮಾವತ್' ಗಲಾಟೆ ಮಾತ್ರ ನಿಂತಿಲ್ಲ. ಗುರ್ಗಾಂವ್ ನಲ್ಲೂ ಗಲಭೆಯಾದ ಮಾಹಿತಿ ಲಭ್ಯವಾಗಿದೆ.

ಜ.25 ರಂದು ಬಿಡುಗಡೆಯಾಗಲಿರುವ, ಸಂಜಯ್ ಲೀಲಾ ಭನ್ಸಾಲಿಯವರ 'ಪದ್ಮಾವತಿ' ಚಿತ್ರ ಹಲವು ವಿರೋಧಗಳ ನಂತರ 'ಪದ್ಮಾವತ್' ಎಂದು ಶೀರ್ಷಿಕೆ ಬದಲಿಸಿಕೊಂಡಿದೆ. ಚಿತ್ರದಲ್ಲಿ ರಜಪೂತ್ ಸಮುದಾಯವನ್ನು ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ ಎಂಬುದು ಗಲಭೆಗೆ ಕಾರಣ.
ಚಿತ್ರದಲ್ಲಿ ದೀಪಿಕಾ ಪಡುಕೋಣೆ, ಸಾಹಿದ್ ಕಪೂರ್, ರಣ್ವೀರ್ ಸಿಂಗ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.
-
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications