ಕಚ್ನಲ್ಲಿ ಪಾಕ್ ರಹಸ್ಯ ಡ್ರೋಣ್ ಹೊಡೆದುರುಳಿಸಿದ ಭಾರತ ಸೇನೆ
Recommended Video

ಅಹಮದಾಬಾದ್, ಫೆಬ್ರವರಿ 26: ಪಾಕಿಸ್ತಾನಿ ಸ್ಪೈ ಡ್ರೋನ್ ಒಂದನ್ನು ಭಾರತೀಯ ಸೇನೆ ಗುಜರಾತ್ನ ಕಚ್ ಭಾಗದಲ್ಲಿ ಹೊಡೆದುರುಳಿಸಿದ್ದಾರೆ.
ಒಂದೆಡೆ ಗಡಿ ನಿಯಂತ್ರಣ ರೇಖೆ ದಾಟಿ ಪಾಕ್ ಆಕ್ರಮಿತ ಪ್ರದೇಶದ ಮೇಲೆ ಮಿಂಚಿನ ಸರ್ಜಿಕಲ್ ಸ್ಟ್ರೈಕ್ ನಡೆಸಿದರೆ ಇನ್ನೊಂದೆಡೆ ನಮ್ಮ ದೇಶದ ಮೇಲೆ ನಿಗಾ ಇಡಲು ಪಾಕಿಸ್ತಾನ ಬಳಸಿದ್ದ ರಹಸ್ಯ ಡ್ರೋಣ್ ಒಂದನ್ನು ಭಾರತೀಯ ಸೇನೆಯು ಹೊಡೆದುರುಳಿಸಿದೆ.

ಪುಲ್ವಾಮಾ ಉಗ್ರರ ದಾಳಿಗೆ ಪ್ರತೀಕಾರವಾಗಿ ಫೆಬ್ರವರಿ 26 ಮಂಗಳವಾರ ಮುಂಜಾನೆ ಪಾಕ್ ಅಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ನೆಲೆಗಳಿಗೆ ಭಾರತೀಯ ವಾಯುಪಡೆಯು ದಾಳಿಯನ್ನು ನಡೆಸಿತ್ತು. ಇದರಲ್ಲಿ 200ರಿಂದ 300ರಷ್ಟು ಉಗ್ರರನ್ನು ಹತ್ಯೆಗೈಯಲಾಗಿದೆಯೆಂದು ಅಂದಾಜಿಸಲಾಗಿದೆ.
Indian Army shot down a Pakistani drone last night in Kutch area of Gujarat, bordering Pakistan
— ANI Digital (@ani_digital) February 26, 2019
Read @ANI story | https://t.co/Ybk6ROaI1I pic.twitter.com/S8bgZ5rCRo
ಕಳೆದ ಕೆಲವು ದಿನಗಳಿಂದ ಉಗ್ರರ 13 ಅಡಗುತಾಣಗಳ ಮೇಲೆ ಭಾರತೀಯ ಗುಪ್ತಚರ ಇಲಾಖೆ ಮಾಹಿತಿ ಸಂಗ್ರಹಿಸುತ್ತಿತ್ತು. ಇದರಲ್ಲಿ ಬಾಲಾಕೋಟ್ ನಲ್ಲಿರುವ ಅಡಗುತಾಣವನ್ನೂ ಭಾರತೀಯ ಸೇನೆ ಹೊಡೆದುರುಳಿಸಿದೆ.
ಗುಜರಾತ್ನ ಕಚ್ ನ ಅಬಾಸಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಈಗಾಗಲೇ ತನಿಖೆ ಆರಂಭವಾಗಿದೆ. ಅದ ಪಾಕಿಸ್ತಾನಿ ಸ್ಪೈ ಡ್ರೋಣ್ ಹೌದು ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಬೆಳಗ್ಗೆ ಸುಮಾರು 6.30ರ ವೇಳೆ ಹೊಡೆದುರುಳಿಸಲಾಗಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications