ಸೂರತ್ ಮೆಟ್ರೋ ರೈಲು ಯೋಜನೆಗೆ ಚಾಲನೆ ನೀಡಿದ ಮೋದಿ
ಅಹಮದಾಬಾದ್, ಜನವರಿ 18: ಅಹ್ಮದಾಬಾದ್, ಸೂರತ್ ಮೆಟ್ರೋ ರೈಲು ಯೋಜನೆಗೆ ಪ್ರಧಾನಿ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಭೂಮಿ ಪೂಜೆ ನೆರವೇರಿಸಿದ್ದಾರೆ.
''ದೇಶದ 27 ನಗರಗಳಲ್ಲಿ 1000 ಕಿ.ಮೀಗಳಷ್ಟು ಮೆಟ್ರೋ ಜಾಲ ಕಾಮಗಾರಿ ಜಾರಿಯಲ್ಲಿದೆ. ಮೆಟ್ರೋ ರೈಲು ಬಗ್ಗೆ ಆಧುನಿಕ ಚಿಂತನೆ ಇಲ್ಲ ಎನ್ನುವ ಕಾಲದಲ್ಲಿ ಎನ್ಡಿಎ ಸರ್ಕಾರ ಮೆಟ್ರೋ ನೀತಿ ಜಾರಿಗೆ ತಂದು ಪ್ರಮುಖ ನಗರಗಳಲ್ಲಿ ಮೆಟ್ರೋ ರೈಲು ಸೇವೆ ಲಭ್ಯವಾಗುವಂತೆ ಮಾಡುವಲ್ಲಿ ಸಫಲವಾಗಿದೆ'' ಎಂದು ಮೋದಿ ಇದೇ ಸಂದರ್ಭದಲ್ಲಿ ಹೇಳಿದರು.
Best example to see difference b/w approach of previous govts & work of current govt is the expansion of metro rail network across country. Before 2014, only 225 kms of metro line became operational in 10-12 yrs. In last 6 yrs, over 450 kms of metro network became operational: PM pic.twitter.com/schAthArBU
— ANI (@ANI) January 18, 2021
ಅಹಮದಾಬಾದ್ ಮೆಟ್ರೋ ರೈಲು ಯೋಜನೆ ಎರಡನೇ ಹಂತವು 28. 25 ಕಿ.ಮೀ ದೂರದಾಗಿದ್ದು ,ಎರಡು ಕಾರಿಡಾರ್ ಹೊಂದಿದೆ. 22.8 ಉದ್ದದ ಮೊದಲ ಕಾರಿಡಾರ್ ಮೊಟೆರಾ ಸ್ಟೇಡಿಯಂನಿಂದ ಮಹಾತ್ಮ ಮಂದೀರ್ ತನಕ ಇದ್ದರೆ, ಎರಡನೇ ಕಾರಿಡಾರ್ 5.4 ಕಿ. ಮೀ ದೂರದಾಗಿದ್ದು, ಜಿಎನ್ ಎಲ್ ಯುನಿಂದ ಜಿಐಎಫ್ ಟಿ ನಗರ ತನಕ ಇರಲಿದೆ. ಒಟ್ಟಾರೆ, ಎರಡನೇ ಹಂತದ ಯೋಜನಾ ವೆಚ್ಚ 5,384 ಕೋಟಿ ರು ಆಗಿದೆ ಎಂದು ಪ್ರಧಾನಿ ಸಚಿವಾಲಯ ತಿಳಿಸಿದೆ.

ಸೂರತ್ ಮೆಟ್ರೋ ರೈಲು ಯೋಜನೆ ಒಟ್ಟು 40.35 ಕಿ.ಮೀ ದೂರದಾಗಿದ್ದು, ಇದು ಕೂಡಾ ಎರಡು ಕಾರಿಡಾರ್ ಹೊಂದಿದೆ. 21.61ಉದ್ದದ ಮೊದಲ ಕಾರಿಡಾರ್ ಸರ್ಥಾನಾ ದಿಂದ ಡ್ರೀಮ್ ಸಿಟಿ ತನಕ ಇದ್ದರೆ, ಎರಡನೇ ಕಾರಿಡಾರ್ 18.74 ಕಿ. ಮೀ ದೂರದಾಗಿದ್ದು, ಭೇಸಾನ್ ನಿಂದಸರೋಲಿ ತನಕ ಇರಲಿದೆ. ಒಟ್ಟಾರೆ, ಈ ಮೆಟ್ರೋ ರೈಲು ಯೋಜನಾ ವೆಚ್ಚ 12,020 ಕೋಟಿ ರು ಆಗಿದೆ ಎಂದು ಪ್ರಧಾನಿ ಸಚಿವಾಲಯ ತಿಳಿಸಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications