ಹಾರ್ದಿಕ್ ಪಟೇಲ್ಗೆ ಕಪಾಳಮೋಕ್ಷ ಮಾಡಲು ಹಿಂದಿದ್ದ ಕಾರಣ ಬಿಚ್ಚಿಟ್ಟ ವ್ಯಕ್ತಿ
ಅಹಮದಾಬಾದ್, ಏ.19: ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್ಗೆ ಬಹಿರಂಗ ಸಭೆಯಲ್ಲಿ ಕಪಾಳ ಮೋಕ್ಷ ಮಾಡಲು ಇದ್ದ ಕಾರಣವನ್ನು ವ್ಯಕ್ತಿ ಬಿಚ್ಚಿಟ್ಟಿದ್ದಾರೆ.
ಯಾವುದೋ ಜಾತಿ, ರಾಜಕೀಯ ದ್ವೇಷದಿಂದ ನಾನು ಹಾರ್ದಿಕ್ಗೆ ಹೊಡೆದಿಲ್ಲ, ಪಾಟಿದಾರ್ ಸಮುದಾಯಕ್ಕೆ ಮೀಸಲಾತಿಗಾಗಿ ದೊಡ್ಡ ಪ್ರತಿಭಟನೆ ನಡೆಸಿದ್ದರು.
ಆ ಸಂದರ್ಭದಲ್ಲಿ ನನ್ನ ಪತ್ನಿ ಗರ್ಭಿಣಿಯಾಗಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ಸಂದರ್ಭದಲ್ಲಿ ಪತ್ನಿ ಹಾಗೂ ನನಗೆ ಸಾಕಷ್ಟು ತೊಂದರೆಯಾಗಿತ್ತು. ಒಂದು ದಿನ ಹಾರ್ದಿಕ್ ಪಟೇಲ್ಗೆ ಹೊಡೆದು ಕೋಪವನ್ನು ತೀರಿಸಿಕೊಳ್ಳಬೇಕು ಎಂದುಕೊಂಡಿದ್ದೆ ಅಂತೂ ಅವರಿಗೆ ತಕ್ಕ ಪಾಠ ಕಲಿಸಿದ್ದೇನೆ ಎಂದು ವ್ಯಕ್ತಿ ತಿಳಿಸಿದ್ದಾರೆ.

ಹಾರ್ದಿಕ್ಗೆ ಹೊಡೆದ ವ್ಯಕ್ತಿಯ ವಿರುದ್ಧ ಹಾರ್ದಿಕ್ ಸುರೇಂದ್ರನಗರದಲ್ಲಿ ದೂರು ದಾಖಲಿಸಿದ್ದಾರೆ.
ಗುಜರಾತ್ನ ಸುರೇಂದ್ರನಗರದಲ್ಲಿ ಕಾಂಗ್ರೆಸ್ ಬಹಿರಂಗ ಸಮಾವೇಶ ನಡೆಯುತ್ತಿರುವ ಸಂದರ್ಭದಲ್ಲಿ ಏಕಾಏಕಿ ವ್ಯಕ್ತಿಯೊಬ್ಬರು ಬಂದು ಹಾರ್ದಿಕ್ ಪಟೇಲ್ಗೆ ಕಪಾಳಮೋಕ್ಷ ಮಾಡಿದ್ದರು. ಬಳಿಕ ಕಾಂಗ್ರೆಸ್ ಕಾರ್ಯಕರ್ತರು, ಸಾರ್ವಜನಿಕರು ಎಲ್ಲರೂ ವ್ಯಕ್ತಿಯನ್ನು ಥಳಿಸಿದ್ದ ಕಾರಣ ಇದೀಗ ಆಸ್ಪತ್ರೆಯಲ್ಲಿ ಆತ ಚಿಕಿತ್ಸೆ ಪಡೆಯುತ್ತಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications