ಆಂಧ್ರದಲ್ಲಿ ರಾಜಕೀಯ ಹೈಡ್ರಾಮಾ: ಚಂದ್ರಬಾಬು ನಾಯ್ಡು ಗೃಹಬಂಧನ
Recommended Video
ನವದೆಹಲಿ, ಸೆಪ್ಟೆಂಬರ್ 11: ಆಂಧ್ರಪ್ರದೇಶದಲ್ಲಿ ವೈಎಸ್ ಆರ್ ಕಾಂಗ್ರೆಸ್ ಸರ್ಕಾರ ನೂರು ದಿನಗಳನ್ನು ಪೂರೈಸುತ್ತಿದ್ದಂತೆಯೇ ರಾಜಕೀಯ ಹೈಡ್ರಾಮಾ ಆರಂಭವಾಗಿದೆ.
ತೆಲುಗು ದೇಶಂ ಪಕ್ಷದ(ಟಿಡಿಪಿ) ಮುಖಂಡರಿಗೆ ಬೆದರಿಕೆ ಒಡ್ಡಲಾಗುತ್ತಿದೆ ಎಂದು ದೂರಿ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ಪುತ್ರ ನಾರಾ ಲೋಕೇಶ್ ಸೇರಿದಂತೆ ಹಲವು ಮುಖಂಡರನ್ನು ಗೃಹಬಂಧನದಲ್ಲಿರಿಸಲಾಗಿದೆ.
ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ ಆರ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ಕೆಲವು ಮುಖಂಡರು 12 ಗಂಟೆಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಲು ಮುಂದಾಗಿದ್ದರು. ಆದರೆ ಅದಕ್ಕೂ ಮೊದಲೇ ಅವರನ್ನು ಗೃಹಬಂಧನದಲ್ಲಿರಿಸಲಾಗಿದೆ.

ಟಿಡಿಪಿ ಪ್ರತಿಭಟನೆಗೆ ಪ್ರತಿಯಾಗಿ, ನಾಯ್ಡು ಆಡಳಿತಾವಧಿಯಲ್ಲಿ ಆಂಧ್ರದ ಕೆಲವು ಪ್ರದೇಶಗಳಲ್ಲಿ ಸರ್ಕಾರವೇ ನಡೆಸಿದ್ದ ಹಿಂಸಾಚಾರಗಳ ಬಗ್ಗೆ ಮಾತಣಾಡಿರುವ ವೈಎಸ್ ಆರ್ ಕಾಂಗ್ರೆಸ್, ಅಂಥ ಯಾವುದೇ ಹಿಂಸೆ ನಡೆದಿದ್ದರೂ ಜನರು ಮುಂದೆ ಬಂದು ದೂರು ನೀಡಿ, ನಾವು ಪರಿಹಾರ ದೊರಕಿಸಿಕೊಡುತ್ತೇವೆ ಎಂದಿದೆ. ಈ ಮೂಲಕ ಟಿಡಿಪಿ ನಾಯಕರಿಗೆ ಮತ್ತಷ್ಟು ಸಂಕಷ್ಟವನ್ನು ಉಂಟು ಮಾಡಲು ಮುಂದಾಗಿದೆ.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications