ಆಂಧ್ರ ಪ್ರದೇಶ:ಒಂಟೆ ಏರಿ ತೈಲ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಿದ ಮಾಜಿ ಸಂಸದ
ಅಮರಾವತಿ,ಫೆಬ್ರವರಿ 23:ತೈಲ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮಾಜಿ ಸಂಸದರೊಬ್ಬರು ಒಂಟೆ ಮೇಲೆ ಪ್ರತಿಭಟನೆ ನಡೆಸಿರುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ.
ಆಂಧ್ರಪ್ರದೇಶದ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಂಸದ ಜಿವಿ ಹರ್ಷ ಕುಮಾರ್ ತಮ್ಮ ನಿವಾಸದಿಂದ ರಾಜಮುಂಡ್ರಿಯಲ್ಲಿರುವ ರಾಜೀವ್ ಗಾಂಧಿ ಎಜುಕೇಷನಲ್ ಇನ್ಸ್ಟಿಟ್ಯೂಟ್ ವರೆಗೆ ಒಂಟೆ ಮೇಲೆ ಮೆರವಣಿಗೆ ಮಾಡಿದರು.
ಇನ್ನು ಏರುತ್ತಿರುವ ತೈಲ ಬೆಲೆ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಈ ಸರ್ಕಾರ ಸಾಮಾನ್ಯ ಜನರ ಜೇಬು ಖಾಲಿ ಮಾಡಿಸಿ, ಉಚಿತವಾಗಿ ತಮ್ಮ ಸ್ನೇಹಿತರ ಜೇಬುಗಳನ್ನು ತುಂಬಿಸುತ್ತಿದೆ ಎಂದು ಆರೋಪಿಸಿದ್ದಾರೆ.
#WATCH Andhra Pradesh: Congress leader and former MP, GV Harsha Kumar rides a camel from his residence to Rajiv Gandhi Educational Institute in Rajahmundry, as a mark of protest against the fuel price hike. (22.02.2021) pic.twitter.com/bBYn6vjfFO
— ANI (@ANI) February 23, 2021
ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ಹೆಚ್ಚಿನ ತೆರಿಗೆ ವಿಧಿಸುವ ಮೂಲಕ ಕೇಂದ್ರವು ಜನರನ್ನು ಲೂಟಿ ಮಾಡುತ್ತಿದೆ ಎಂದು ಆರೋಪಿಸಿರುವ ಅವರು, ಈ ಬೆಲೆ ಏರಿಕೆಯಿಂದಾಗಿ ತತ್ತರಿಸುತ್ತಿರುವ ಸಾಮಾನ್ಯ ಜನರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿದೆ.
ಪೆಟ್ರೋಲ್ ಬೆಲೆ ಲೀಟರ್ಗೆ 100 ರೂ, ಮೋದಿ ಸರ್ಕಾರಜನರ ಜೇಬನ್ನು ಖಾಲಿ ಮಾಡಿ,ತಮ್ಮ ಸ್ನೇಹಿತರ ಜೇಬುಗಳನ್ನು ತುಂಬಿಸಲು ಬಹುದೊಡ್ಡ ಕೆಲಸಗಳನ್ನು ಮಾಡುತ್ತಿದೆ ಎಂದು ಹೇಳಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications