ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಂಧ್ರ ಪ್ರದೇಶ:ಒಂಟೆ ಏರಿ ತೈಲ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಿದ ಮಾಜಿ ಸಂಸದ

|
Google Oneindia Kannada News

ಅಮರಾವತಿ,ಫೆಬ್ರವರಿ 23:ತೈಲ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮಾಜಿ ಸಂಸದರೊಬ್ಬರು ಒಂಟೆ ಮೇಲೆ ಪ್ರತಿಭಟನೆ ನಡೆಸಿರುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ.

ಆಂಧ್ರಪ್ರದೇಶದ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಂಸದ ಜಿವಿ ಹರ್ಷ ಕುಮಾರ್ ತಮ್ಮ ನಿವಾಸದಿಂದ ರಾಜಮುಂಡ್ರಿಯಲ್ಲಿರುವ ರಾಜೀವ್ ಗಾಂಧಿ ಎಜುಕೇಷನಲ್ ಇನ್‌ಸ್ಟಿಟ್ಯೂಟ್ ವರೆಗೆ ಒಂಟೆ ಮೇಲೆ ಮೆರವಣಿಗೆ ಮಾಡಿದರು.

ರೈತರಿಗೆ ಹಾನಿಕಾರಕ: ವಿವಾದಿತ 3 ಕೃಷಿ ಕಾಯ್ದೆಗಳ ಬಗ್ಗೆ ವಿವರಣಾತ್ಮಕ ಪಾಠರೈತರಿಗೆ ಹಾನಿಕಾರಕ: ವಿವಾದಿತ 3 ಕೃಷಿ ಕಾಯ್ದೆಗಳ ಬಗ್ಗೆ ವಿವರಣಾತ್ಮಕ ಪಾಠ

ಇನ್ನು ಏರುತ್ತಿರುವ ತೈಲ ಬೆಲೆ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

Congress Leader Harsha Rides A Camel As A Mark Of Protest Against The Fuel Price Hike

ಈ ಸರ್ಕಾರ ಸಾಮಾನ್ಯ ಜನರ ಜೇಬು ಖಾಲಿ ಮಾಡಿಸಿ, ಉಚಿತವಾಗಿ ತಮ್ಮ ಸ್ನೇಹಿತರ ಜೇಬುಗಳನ್ನು ತುಂಬಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ಹೆಚ್ಚಿನ ತೆರಿಗೆ ವಿಧಿಸುವ ಮೂಲಕ ಕೇಂದ್ರವು ಜನರನ್ನು ಲೂಟಿ ಮಾಡುತ್ತಿದೆ ಎಂದು ಆರೋಪಿಸಿರುವ ಅವರು, ಈ ಬೆಲೆ ಏರಿಕೆಯಿಂದಾಗಿ ತತ್ತರಿಸುತ್ತಿರುವ ಸಾಮಾನ್ಯ ಜನರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿದೆ.

ಪೆಟ್ರೋಲ್ ಬೆಲೆ ಲೀಟರ್‌ಗೆ 100 ರೂ, ಮೋದಿ ಸರ್ಕಾರಜನರ ಜೇಬನ್ನು ಖಾಲಿ ಮಾಡಿ,ತಮ್ಮ ಸ್ನೇಹಿತರ ಜೇಬುಗಳನ್ನು ತುಂಬಿಸಲು ಬಹುದೊಡ್ಡ ಕೆಲಸಗಳನ್ನು ಮಾಡುತ್ತಿದೆ ಎಂದು ಹೇಳಿದ್ದಾರೆ.

English summary
Andhra Pradesh: Congress leader and former MP, GV Harsha Kumar rides a camel from his residence to Rajiv Gandhi Educational Institute in Rajahmundry, as a mark of protest against the fuel price hike.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X