ನಮ್ಮ ಸೋಲಿಗಾಗಿ ಕೆಸಿಆರ್-ಜಗನ್ ಒಂದಾಗಿದ್ದಾರೆ: ಟಿಡಿಪಿ ಆರೋಪ
Recommended Video

ವಿಜಯವಾಡ, ಫೆಬ್ರವರಿ 25: "ನಮ್ಮನ್ನು ಸೋಲಿಸುವ ಸಲುವಾಗಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ವೈಎಸ್ ಆರ್ ಕಾಂಗ್ರೆಸ್ ನ ಜಗನ್ ಮೋಹನ್ ರೆಡ್ಡಿ ಅವರಿಗೆ ಸಹಾಯ ಮಾಡುತ್ತಿದ್ದಾರೆ" ಎಂದು ತೆಲಗು ದೇಶಂ ಪಕ್ಷದ ಕೆ.ಕಾಲಾ ವೆಂಕಟ ರಾವ್ ಆರೋಪಿಸಿದ್ದಾರೆ.
ಆಂಧ್ರಪ್ರದೇಶ ಟಿಡಿಪಿ ಅಧ್ಯಕ್ಷರಾಗಿರುವ ರಾವ್, ಕೆಸಿಆರ್ ಅವರಿಗೆ 26 ಪ್ರಶ್ನೆಗಳನ್ನು ಕೇಳಿದ್ದಾರೆ. ಆಂಧ್ರಪ್ರದೇಶದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ತಡೆಯೊಡ್ಡುತ್ತಿರುವ ಕೆಸಿಆರ್ ಟಿಡಿಪಿ ಹಿನ್ನಡೆ ಅನುಭವಿಸುವಂತೆ ಮಾಡಲು ಪ್ರಯತ್ನಿಸುತ್ತಿದ್ದಾರೆ.
"ಒಂದು ಕಾಲದಲ್ಲಿ ಜಗನ್ ರೆಡ್ಡಿ ಬಗ್ಗೆ 1 ಲಕ್ಷ ಕೋಟಿ ರೂ ಹಗರಣದ ಆರೋಪ ಮಾಡಿದ್ದ ಕೆಸಿಆರ್ ಇಂದು ಅವರೊಂದಿಗೇ ಸುತ್ತುತ್ತಿದ್ದಾರೆ. ಜಗನ್ ಸಿಬಿಐ ನ 12 ಕೇಸುಗಳಲ್ಲಿ ಆರೋಪಿ. ಆದರೆ ಇದೀಗ ಅಂಥವರೊಂದಿಗೆ ಕೆಸಿಆರ್ ಆತ್ಮೀಯ ಗೆಳೆಯನ ಹಾಗೆ, ಒಡಹುಟ್ಟಿದ ಸಹೋದರನ ಹಾಗೆ ಓಡಾಡುತ್ತಿದ್ದಾರೆ. ಕಳೆದ ಆರೂವರೆ ವರ್ಷಗಳಿಂದ ಶಾಂತಿಯುತವಾಗಿದ್ದ ಜನರ ಮಡುವೆ ವೈಮನಸ್ಯ ಸೃಷ್ಟಿಸುವ ಕೆಲಸ ಮಾಡುತ್ತಿದ್ದೀರಿ" ಎಂದು ಅವರು ದೂರಿದರು.

ಮುಂಬರುವ ಲೋಕಸಭಾ ಚುನಾವಣೆ ಮತ್ತು ಆಂಧ್ರಪ್ರದೇಶದ ವಿಧಾನಸಭೆ ಚುನಾವಣೆಯ ಸಮಯಲ್ಲಿ ಜಗನ್ ಮೋಹನ್ ರೆಡ್ಡಿ ಅವರ ವೈಎಸ್ ಆರ್ ಕಾಂಗ್ರೆಸ್ ಮತ್ತು ಕೆಸಿಆರ್ ಅವರ ತೆಲಂಗಾಣ ರಾಷ್ಟ್ರ ಸಮಿತಿ ಒಟ್ಟಾಗಿ ಚುನಾವಣೆ ಎದುರಿಸುವ ಸಂಭವವಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications