ಆಗಸ್ಟ್ 18ರಿಂದ ಅಕ್ಟೋಬರ್ನ ತಿರುಪತಿ ಆನ್ಲೈನ್ ದರ್ಶನಕ್ಕೆ ಟಿಕೆಟ್ ಬಿಡುಗಡೆ
ತಿರುಮಲ, ಆಗಸ್ಟ್ 17: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ತಿರುಮಲದ ಏಳನೇ ಬೆಟ್ಟದ ಮೇಲಿರುವ ತಿರುಪತಿ ದೇವಸ್ಥಾನವು ಪ್ರಪಂಚದಲ್ಲೇ ಅತ್ಯಂತ ಪ್ರಸಿದ್ಧ ಮತ್ತು ಶ್ರೀಮಂತ ದೇವಾಲಯವಾಗಿದೆ. ಹೀಗಾಗಿ ಇಲ್ಲಿಗೆ ಭೇಟಿ ನೀಡುವ ಭಕ್ತರ ಸಂಖ್ಯೆ ಕೂಡ ಅಧಿಕ. ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ಅಕ್ಟೋಬರ್ನ ಆನ್ಲೈನ್ ದರ್ಶನದ ಟಿಕೆಟ್ಗಳನ್ನು ಗುರುವಾರ ಬಿಡುಗಡೆ ಮಾಡಲಿದೆ.
ನಾಳೆಯಿಂದ ಭಕ್ತರು ಅಕ್ಟೋಬರ್ ಆನ್ಲೈನ್ ದರ್ಶನಕ್ಕಾಗಿ ತಿರುಮಲ ತಿರುಪತಿ ದೇವಸ್ಥಾನಕ್ಕೆ ಟಿಕೆಟ್ ಅನ್ನು 300 ರೂಗಳಿಗೆ ಖರೀದಿಸಬಹುದು. ಅಕ್ಟೋಬರ್ ತಿಂಗಳಿನಲ್ಲಿ ತಿರುಮಲ ತಿರುಪತಿಯ ವಿಶೇಷ ಪ್ರವೇಶ ದರ್ಶನಕ್ಕಾಗಿ (ಎಸ್ಇಡಿ) 18 ಆಗಸ್ಟ್ 2022 ರಂದು ಟಿಕೆಟ್ಗಳನ್ನು ನೀಡಲಾಗುವುದು ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಪ್ರಕಟಿಸಿವೆ. ಆದಾಗ್ಯೂ, ಒಂಬತ್ತು ದಿನಗಳ ವೆಂಕಟೇಶ್ವರನ ವಾರ್ಷಿಕ ಬ್ರಹ್ಮೋತ್ಸವಗಳಲ್ಲಿ ವಿಶೇಷ ಮತ್ತು ವಿಶೇಷ ದರ್ಶನಗಳ ಎಲ್ಲಾ ಸ್ವರೂಪಗಳನ್ನು ಟಿಟಿಡಿ ರದ್ದುಗೊಳಿಸಿದೆ. ಈ ಅವಧಿಯಲ್ಲಿ ಸರ್ವ ದರ್ಶನ ಮಾತ್ರ ಜಾರಿಯಾಗಲಿದೆ.

ಭಕ್ತರು ಈಗ ದರ್ಶನಕ್ಕಾಗಿ ಅಧಿಕೃತ ವೆಬ್ಸೈಟ್ನಿಂದ ತಿರುಮಲ ತಿರುಪತಿ ದೇವಸ್ಥಾನಂನ ಟಿಕೆಟ್ ಅನ್ನು 300 ರೂಗಳಿಗೆ ಖರೀದಿಸಬಹುದು. ಆಸಕ್ತರು 300 ರೂಪಾಯಿ ಮೌಲ್ಯದ ಟಿಕೆಟ್ಗಳನ್ನು ಆನ್ಲೈನ್ನಲ್ಲಿ ಬೆಳಗ್ಗೆ 9 ಗಂಟೆಯಿಂದ ಬುಕ್ ಮಾಡಬಹುದು. ಕೊವಿಡ್-19 ಮುನ್ನೆಚ್ಚರಿಕೆಗಳನ್ನು ಯಾತ್ರಾರ್ಥಿಗಳು ಟಿಕೆಟ್ಗಳನ್ನು ಕಾಯ್ದಿರಿಸುವಾಗ ಗಮನಿಸಲು ಮತ್ತು ಟಿಟಿಡಿ ಆಡಳಿತದೊಂದಿಗೆ ಸಹಕರಿಸಲು ವಿನಂತಿಸಲಾಗಿದೆ.

ಬ್ರಹ್ಮೋತ್ಸವವು ಸೆಪ್ಟೆಂಬರ್ 27 ರಂದು ದ್ವಜಾರೋಹಣದೊಂದಿಗೆ ಪ್ರಾರಂಭಗೊಂಡು ಅಕ್ಟೋಬರ್ 5 ರಂದು ಚಕ್ರಸ್ನಾನದೊಂದಿಗೆ ಮುಕ್ತಾಯಗೊಳ್ಳಲಿದೆ. ಸಂಬಂಧಪಟ್ಟ ಅಧಿಕಾರಿಗಳು ಬದಲಾವಣೆಗಳನ್ನು ಗಮನಿಸಿ ಅದರಂತೆ ತೀರ್ಥಯಾತ್ರೆಯನ್ನು ಯೋಜಿಸುವಂತೆ ಭಕ್ತರಲ್ಲಿ ಮನವಿ ಮಾಡಿದ್ದಾರೆ.
-
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್












Click it and Unblock the Notifications