ಲಾಕ್ಡೌನ್ನಲ್ಲಿ ಟ್ಯೂಷನ್:ಪೊಲೀಸರಿಗೆ ಮಾಹಿತಿ ಕೊಟ್ಟ 5 ವರ್ಷದ ಬಾಲಕ
ನವದೆಹಲಿ, ಏಪ್ರಿಲ್ 27: ಕೊರೊನಾ ಭೀತಿಯಿಂದಾಗಿ ಇಡೀ ದೇಶವನ್ನೇ ಲಾಕ್ಡೌನ್ ಮಾಡಲಾಗಿದೆ.
ಶಾಲಾ, ಕಾಲೇಜುಗಳನ್ನು ಬಂದ್ ಮಾಡಲಾಗಿದೆ, ಪರೀಕ್ಷೆಗಳನ್ನು ಮುಂದೂಡಲಾಗಿದೆ. ಆದರೂ ಲಾಕ್ಡೌನ್ ಸಂದರ್ಭದಲ್ಲಿ ತರಗತಿ ನಡೆಸುತ್ತಿದ್ದ ಶಿಕ್ಷಕಿ ವಿರುದ್ಧ 5 ವರ್ಷದ ಬಾಲಕ ದೂರು ನೀಡಿದ್ದಾನೆ. ಪಂಜಾಬ್ನಲ್ಲಿ ಈ ಘಟನೆ ನಡೆದಿದೆ.
ಕರ್ಫ್ಯೂ ನಿಯಮವನ್ನು ಗಾಳಿಗೆ ತೂರಿ ಮನೆಯಲ್ಲಿಯೇ ತರಗತಿ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.ಲಾಕ್ಡೌನ್ ಇದೆ ಎಲ್ಲರೂ ಮನೆಯಲ್ಲಿಯೇ ಇರಿ ಎಂದು ಹೇಳಿದರೆ ನೀವು ಟ್ಯೂಷನ್ ನಡೆಸುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ.ಶಾಲೆಗಳು ಬಂದ್ ಆಗಿವೆ ನೀವು ಯಾಕಾಗಿ ಮಕ್ಕಳನ್ನು ಟ್ಯೂಷನ್ಗೆ ಕಳುಹಿಸುತ್ತಿದ್ದೀರಾ ಎಂದು ಪೊಲೀಸರು ಪ್ರಶ್ನೆ ಮಾಡಿದ್ದಾರೆ.

ಪೊಲೀಸರು ಟ್ಯಟೋರಿಯಲ್ ವಿಳಾಸ ಕೇಳುತ್ತಿದ್ದಂತೆ, ಬಾಲಕ ಟೀಚರ್ ಹೆಸರನ್ನು ಕೂಡ ಬಹಿರಂಗಪಡಿಸಿದ್ದಾನೆ. ಆತನೇ ಖುದ್ದಾಗಿ ಟೀಚರ್ ಮನೆಯವರೆಗೆ ಕರೆದೊಯ್ದಿದ್ದಾನೆ.
ಟೀಚರ್ ಅವರ ಮನೆ ಬಾಗಿಲಿಗೆ ಹೋಗುತ್ತಿದ್ದಂತೆ ಮೂರು ಮಂದಿ ಮಕ್ಕಳು ಅವರ ಮನೆಯಿಂದ ಹೊರಬಂದಿದ್ದಾರೆ. ಆದರೆ ಟೀಚರ್ ನಾನು ಮಕ್ಕಳಿಗೆ ಯಾವುದೇ ತರಗತಿ ತೆಗೆದುಕೊಳ್ಳುತ್ತಿಲ್ಲ ಎಂದು ಹೇಳಿ ಬಳಿಕ ಕ್ಷಮೆ ಕೇಳಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications