ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಭಿನಂದನ್ ರನ್ನು ನೇರವಾಗಿ ಕರೆದೊಯ್ದದ್ದು ಆರೋಗ್ಯ ತಪಾಸಣೆಗೆ

|
Google Oneindia Kannada News

ವಾಘಾ, ಮಾರ್ಚ್ 1: ನಾವು ಮಾಧ್ಯಮದ ಪ್ರಶ್ನೆಯನ್ನು ತೆಗೆದುಕೊಳ್ಳುವುದಿಲ್ಲ ಅಂತಲೇ ಸೇನಾಧಿಕಾರಿ ಉತ್ತರ ಆರಂಭಿಸಿದರು. ಹೌದು, ವಿಂಗ್ ಕಮ್ಯಾಂಡರ್ ಅಭಿನಂದನ್ ಅವರು ಐದು ಗಂಟೆ ತಡವಾಗಿ ಪಾಕಿಸ್ತಾನದಿಂದ ಭಾರತ ತಲುಪಲು ಕಾರಣ ಏನು ಎಂಬ ಪ್ರಶ್ನೆಗೆ ಉತ್ತರಿಸಲು ಶುಕ್ರವಾರ ರಾತ್ರಿ ಸೇನಾಧಿಕಾರಿ ನಿರಾಕರಿಸಿದರು.

ಶತ್ರು ದೇಶದಿಂದ ವಾಪಸ್ ಬಂದ ಅಭಿಯನ್ನು ಎಂಥ ಪರೀಕ್ಷೆಗೆ ಒಳಪಡಿಸಲಾಗುತ್ತದೆ?ಶತ್ರು ದೇಶದಿಂದ ವಾಪಸ್ ಬಂದ ಅಭಿಯನ್ನು ಎಂಥ ಪರೀಕ್ಷೆಗೆ ಒಳಪಡಿಸಲಾಗುತ್ತದೆ?

ಪಾಕಿಸ್ತಾನ ಅಧಿಕಾರಿಗಳಿಂದ ಹಸ್ತಾಂತರವಾದ ಅಭಿನಂದನ್ ಅವರನ್ನು ವಾಹನದಲ್ಲಿ ಕರೆದೊಯ್ಯಲಾಯಿತು. ಭಾರತಕ್ಕೆ ಹಸ್ತಾಂತರ ಆದ ತಕ್ಷಣ ಅಭಿನಂದನ್ ಅವರು ಮಾಧ್ಯಮಗಳ ಜತೆ ಒಂದೆರಡು ಮಾತುಗಳನ್ನಾದರೂ ಆಡಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಅದಕ್ಕೆ ಅವಕಾಶ ನೀಡಲಿಲ್ಲ. ವಿಂಗ್ ಕಮ್ಯಾಂಡರ್ ನ ಆರೋಗ್ಯ ತಪಾಸಣೆಗೆ ಕರೆದೊಯ್ಯಲಾಗಿದೆ.

Abhinandan taken for a detailed medical checkup

ಭಾವುಕ ಕ್ಷಣಗಳು, ಜಯಘೋಷದ ಮಧ್ಯೆ ಭಾರತಕ್ಕೆ ವಾಪಸ್ ಆದ ಅಭಿನಂದನ್ಭಾವುಕ ಕ್ಷಣಗಳು, ಜಯಘೋಷದ ಮಧ್ಯೆ ಭಾರತಕ್ಕೆ ವಾಪಸ್ ಆದ ಅಭಿನಂದನ್

ಏರ್ ವೈಸ್ ಮಾರ್ಷಲ್ ಆರ್ ಜಿಕೆ ಕಪೂರ್ ಮಾತನಾಡಿ, ಅಭಿನಂದನ್ ರನ್ನು ನಮಗೆ ಹಸ್ತಾಂತರ ಮಾಡಿದ್ದಾರೆ. ಅವರನ್ನು ಈಗ ಸಂಪೂರ್ಣ ವೈದ್ಯಕೀಯ ಚಿಕಿತ್ಸೆಗಾಗಿ ಕರೆದೊಯ್ಯಲಾಗುವುದು. ಏಕೆಂದರೆ ಅವರು ಯುದ್ಧ ವಿಮಾನದಿಂದ ಕೆಳಗೆ ಬಿದ್ದಿದ್ದರು. ಅವರನ್ನು ವಾಪಸ್ ಪಡೆದಿರುವುದರಿಂದ ಭಾರತೀಯ ವಾಯು ಸೇನೆಗೆ ಸಂತೋಷವಾಗಿದೆ ಎಂದಿದ್ದಾರೆ.

English summary
Air Vice Marshal RGK Kapoor at Attari-Wagah border: Wing Commander #AbhinandanVarthaman has been handed over to us. He will now be taken for a detailed medical checkup because he had to eject from an aircraft. IAF is happy to have him back.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X