BSF ಕಚೇರಿಯಲ್ಲಿ ಕಾನ್ಸ್ಟೆಬಲ್ನಿಂದ ಗುಂಡಿನ ದಾಳಿ: 5 ಸಾವು, ಹಲವರಿಗೆ ಗಾಯ
ಅಮೃತಸರ ಮಾರ್ಚ್ 06: ಅಮೃತಸರದಲ್ಲಿರುವ ಗಡಿ ಭದ್ರತಾ ಪಡೆ (ಬಿಎಸ್ಎಫ್) ಕೇಂದ್ರ ಕಚೇರಿಯಲ್ಲಿ ಕಾನ್ಸ್ಟೇಬಲ್ ಒಬ್ಬರು ಗುಂಡಿನ ದಾಳಿ ನಡೆಸಿದ್ದಾರೆ. ಈ ಘಟನೆಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ ಎಂದು ಹೇಳಲಾಗುತ್ತಿದೆ. 10 ರಿಂದ 12 ಸೈನಿಕರು ಗುಂಡು ಹಾರಿಸಿದ ವರದಿಗಳಿವೆ. ಈ ಘಟನೆಯ ನಂತರ ಕಾನ್ಸ್ಟೇಬಲ್ ಸ್ವತಃ ಗುಂಡು ಹಾರಿಸಿಕೊಂಡಿರುವುದು ವರದಿಯಾಗಿದೆ. ನಂತರ ಅವನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಹೇಳಲಾಗಿದೆ. ಗುಂಡು ಹಾರಿಸಿದ ಕಾನ್ಸ್ಟೇಬಲ್ ಕೂಡ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಿಎಸ್ಎಫ್ನ ಕಾನ್ಸ್ಟೇಬಲ್ ಸುತಪ್ಪ ಮನನೊಂದು ಗುಂಡು ಹಾರಿಸುವುದು ಮಾತ್ರವಲ್ಲದೇ ಸ್ವತ: ಗುಂಡು ಹಾರಿಸಿಕೊಂಡಿದ್ದಾರೆ.
ಅತಿಯಾದ ಕರ್ತವ್ಯದಿಂದ BSF ಕಾನ್ಸ್ಟೆಬಲ್ ಕಂಗಾಲು
ವರದಿಗಳ ಪ್ರಕಾರ, ಬಿಎಸ್ಎಫ್ನ ಕಾನ್ಸ್ಟೇಬಲ್ ಸುತಪ್ಪ ಕೋಪದ ಭರದಲ್ಲಿ ಗುಂಡು ಹಾರಿಸಿದ್ದಾರೆ ಎನ್ನಲಾಗುತ್ತಿದೆ. ಈತ ಮಹಾರಾಷ್ಟ್ರದ ನಿವಾಸಿ. ಅತಿಯಾದ ಕರ್ತವ್ಯದಿಂದಾಗಿ ಸೂತಪ್ಪ ಮನನೊಂದಿದ್ದರು ಎನ್ನಲಾಗಿದೆ. ಈ ಬಗ್ಗೆ ಅಧಿಕಾರಿಯೊಂದಿಗೆ ವಾಗ್ವಾದವನ್ನೂ ನಡೆಸಿದ್ದರು. ಭಾನುವಾರ ಬೆಳಗ್ಗೆ ತನ್ನ ರೈಫಲ್ನಿಂದ ಗುಂಡು ಹಾರಿಸಲು ಆರಂಭಿಸಿದ್ದಾನೆ. ಗುಂಡಿನ ದಾಳಿಯ ನಂತರ ಅವ್ಯವಸ್ಥೆಯಲ್ಲಿ ನೂಕುನುಗ್ಗಲು ಉಂಟಾಯಿತು ಮತ್ತು ಅನೇಕ ಜನರು ಗಾಯಗೊಂಡರು. ಇದಾದ ಬಳಿಕ ಇಬ್ಬರು ಯೋಧರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications