ಪಂಜಾಬ್ : ಕರ್ಫ್ಯೂ ಸಡಿಲ, ಮೇ 31ರ ತನಕ ಲಾಕ್ಡೌನ್ ಮುಂದುವರಿಕೆ
ಅಮೃತ್ ಸರ್, ಮೇ 17: ಕೊರೊನಾ ವೈರಸ್ ಸೋಂಕು ಹರಡದಂತೆ ವಿಧಿಸಿರುವ್ಚ ಲಾಕ್ ಡೌನ್ ಮೂರನೇ ಅವಧಿ ಮೇ.17ಕ್ಕೆ ಅಂತ್ಯವಾಗಲಿದೆ. ಮೇ.18ರಿಂದ ಮತ್ತೆ ಎರಡು ವಾರ ಲಾಕ್ ಡೌನ್ ಮುಂದುವರಿಸುವಂತೆ ಕೇಂದ್ರ ಸರ್ಕಾರವನ್ನು ಅನೇಕ ರಾಜ್ಯಗಳು ಕೇಳಿಕೊಂಡಿವೆ.
ಈ ನಡುವೆ ಕೇಂದ್ರ ಗೃಹ ಸಚಿವಾಲಯದ ಮಾರ್ಗಸೂಚಿಗೂ ಮುನ್ನವೇ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಪಂಜಾಬ್ ರಾಜ್ಯದಲ್ಲಿ ಲಾಕ್ಡೌನ್ ಮುಂದುವರಿಕೆ ಬಗ್ಗೆ ಘೋಷಿಸಿದ್ದಾರೆ.
ತಮಿಳುನಾಡು, ಪಂಜಾಬ್, ಮಹಾರಾಷ್ಟ್ರ, ತೆಲಂಗಾಣ ಲಾಕ್ಡೌನ್ ನಿಯಮ ಸಡಿಲಗೊಳಿಸುವಂತೆ ಕೇಳಿಕೊಂಡ ಪ್ರಮುಖ ರಾಜ್ಯಗಳಾಗಿವೆ. ಅಸ್ಸಾಂ, ಬಿಹಾರ, ತೆಲಂಗಾಣ ರಾಜ್ಯಗಳು ಮೇ 31ರತನಕ ಲಾಕ್ಡೌನ್ ವಿಸ್ತರಣೆಗೆ ಮುಂದಾಗಿವೆ.

ಕರ್ಫ್ಯೂ ಸಡಿಲ: ಮೇ 18ರಿಂದ ರಾಜ್ಯದಲ್ಲಿ ಕರ್ಫ್ಯೂ ಇರುವುದಿಲ್ಲ, ಆದರೆ, ಲಾಕ್ಡೌನ್ ಮೇ 31ರ ತನಕ ಮುಂದುವರೆಯಲಿದೆ ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ.
ಕಂಟೈನ್ಮೆಂಟ್ ಝೋನ್ ಇರುವ ಕಡೆಗೆ ವಾಹನಗಳ ಸಂಚಾರ, ಸಾರ್ವಜನಿಕ ಸಾರಿಗೆ ಸಂಚಾರ ನಿರ್ಬಂಧಿಸಲಾಗಿದೆ. ನಿರ್ಬಂಧಿತ ಸಾರ್ವಜನಿಕ ಸಾರಿಗೆ ಸೇವೆ, ಆಟೋ, ಟ್ಯಾಕ್ಸಿ ಆರಂಭಿಸುವುದು, ಅಂಗಡಿ, ಸಣ್ಣ ವ್ಯಾಪಾರಿಗಳಿಗೆ ನೆರವು ಸೇರಿದಂತೆ ಅನೇಕ ವಿನಾಯಿತಿಗಳನ್ನು ಲಾಕ್ಡೌನ್ 4.0ನಲ್ಲಿ ನಿರೀಕ್ಷಿಸಿಬಹುದು ಎಂದು ಸಿಎಂ ಅಮರಿಂದರ್ ಸಿಂಗ್ ಹೇಳಿದ್ದಾರೆ.
ಮುಕ್ತ ಸಂಚಾರ ಸದ್ಯಕ್ಕಿಲ್ಲ: ಶಾಲಾ, ಕಾಲೇಜು ತೆರೆಯುವುದು, ಅಂತರ ರಾಜ್ಯ ಬಸ್ ಸಂಚಾರ, ವಿಮಾನ, ರೈಲು ಮಾರ್ಗಕ್ಕೆ ಅನುಮತಿ ನೀಡಲು ಕೇಂದ್ರ ಸರ್ಕಾರ ಮುಂದಾಗಿದ್ದರೂ ರಾಜ್ಯಗಳು ಒಪ್ಪಿಗೆ ಸೂಚಿಸಿಲ್ಲ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications