ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೈವೆಲಿ ಗೂಡಂಗಡಿಗಳಿಗೆ ನುಗ್ಗಿದ ಲಾರಿ; ಮೂವರು ಸಾವು

|
Google Oneindia Kannada News

ಬಾಗಲಕೋಟೆ, ಮಾರ್ಚ್ 17; ಹುಬ್ಬಳ್ಳಿ ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿದೆ.

Recommended Video

Bagalkot girl reads letter complaining and slams BJP government | Oneindia Kannada

ಜಿಲ್ಲೆಯ ಕೆರೂರ ಪಟ್ಟಣದ ಹೆಸ್ಕಾಂ ಕಚೇರಿ ಮುಂಭಾಗದಲ್ಲಿ ರಸ್ತೆ ಬದಿಯ ಗೂಡಂಗಡಿಗಳಿಗೆ ಲಾರಿಯೊಂದು ನುಗ್ಗಿದ್ದರಿಂದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಮಾನಂದಪ್ಪ ಕರಿ (17), ಪೂಜಾ ಹಳಪೇಠೆ (22) ಲಕ್ಣ್ಮಣ ಹಾದಿಮನಿ (32)ಮೃತರು. ಮೃತರು ಕೆರೂರು, ಬೆಳಗಾವಿ ಜಿಲ್ಲೆ ಸುರೇಬಾನ, ಹುಬ್ಬಳ್ಳಿ ಮೂಲದವರು..

 Lory Accident In Kerur City: 3 Death

ಒಬ್ಬ ಬಾಲಕ ಸೇರಿದಂತೆ ಆರು ಜನರನ್ನು ಕೆರೂರ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರ ಪಟ್ಟಣದ ಕೆರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

English summary
Lory Accident In Kerur City: 3 Death at Bagalkote district. 2 persons hospitalised.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X