ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಲ್ಲಿ ಬಿದ್ದಿದ್ದ ಬಿಸಿಯೂಟ ಸೇವಿಸಿ 30 ವಿದ್ಯಾರ್ಥಿಗಳು ಅಸ್ವಸ್ಥ

|
Google Oneindia Kannada News

ಬಾಗಲಕೋಟೆ, ಡಿಸೆಂಬರ್ 20: ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಿಸಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಬಾಗಲಕೋಟೆಯ ಹುನಗುಂದ ಚಿಕ್ಕಮಾಗಿ ಶಾಲೆಯಲ್ಲಿ ಘಟನೆ ನಡೆದಿದೆ, ಚಿಕಿತ್ಸೆಗಾಗಿ ಕಮತಗಿ ಸರ್ಕಾರಿ ಆಸ್ಪತ್ರೆಗೆ ವಿದ್ಯಾರ್ಥಿಗಳನ್ನು ದಾಖಲಿಸಲಾಗಿದೆ.

ಪ್ರಸಾದಕ್ಕೆ ಬಳಸುವ ನೀರಿಗೆ ಕೀಟನಾಶಕ ಬೆರೆಸಲಾಗಿತ್ತು: ಐಜಿಪಿ ಮಾಹಿತಿ ಪ್ರಸಾದಕ್ಕೆ ಬಳಸುವ ನೀರಿಗೆ ಕೀಟನಾಶಕ ಬೆರೆಸಲಾಗಿತ್ತು: ಐಜಿಪಿ ಮಾಹಿತಿ

30 Fall ill after eatiing midday meal

15 ವಿದ್ಯಾರ್ಥಿಗಳನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಒಟ್ಟು 139 ವಿದ್ಯಾರ್ಥಿಗಳನ್ನು ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಡಿಪಿಐ ವಿರುದ್ಧ ಪೋಷಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಷಪ್ರಸಾದಕ್ಕೆ ಮತ್ತೆರೆಡು ಬಲಿ: ಸಾವಿನ ಸಂಖ್ಯೆ 13ಕ್ಕೆ ಏರಿಕೆ ವಿಷಪ್ರಸಾದಕ್ಕೆ ಮತ್ತೆರೆಡು ಬಲಿ: ಸಾವಿನ ಸಂಖ್ಯೆ 13ಕ್ಕೆ ಏರಿಕೆ

ಚಾಮರಾಜನಗರದ ಕಿಚ್ಚುಗುತ್ತಿ ಮಾರಮ್ಮ ವಿಷ ಪ್ರಸಾದ ಸೇವಿಸಿ 15 ಮಂದಿ ಮೃತಪಟ್ಟಿರುವ ಘಟನೆ ಮಾಸುವ ಮುನ್ನವೇ ಬಾಗಲಕೋಟೆಯಲ್ಲಿ ಇಂಥದ್ದೊಂದು ಘಟನೆ ಸಂಭವಿಸಿದೆ.

English summary
30 fall ill after eating midday meal at chikmagi school at bagalkot.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X