ಟಿಪ್ಪು ಜಯಂತಿ ಆಚರಣೆ ರದ್ದು ಪಡಿಸುವ ಪ್ರಶ್ನೆಯೇ ಇಲ್ಲ: ಪರಮೇಶ್ವರ
ಬಾಗಲಕೋಟೆ, ಅಕ್ಟೋಬರ್ 16: ಪ್ರತಿಪಕ್ಷ ಬಿಜೆಪಿ ಟಿಪ್ಪು ಜಯಂತಿ ಆಚರಣೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಮಧ್ಯೆಯೇ ರಾಜ್ಯ ಸರ್ಕಾರ ಹಠಕ್ಕೆ ಬಿದ್ದಂತೆ ನವೆಂಬರ್ 9ರಂದು ರಾಜ್ಯಾದ್ಯಂತ ಟಿಪ್ಪು ಜಯಂತಿ ಆಚರಣೆಗೆ ಸಿದ್ಧತೆ ನಡೆಸಿದೆ.
ರಾಜ್ಯ ಸರ್ಕಾರದ ಈ ನಿಲುವನ್ನು ಬಲವಾಗಿ ಸಮರ್ಥಿಸಿಕೊಂಡಿರುವ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ರಾಜ್ಯದ ಸರ್ಕಾರದ ನಿರ್ಣಯದಂತೆ ಈ ಬಾರಿ ಟಿಪ್ಪು ಜಯಂತಿ ಆಚರಿಸಲಾಗುತ್ತದೆ. ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದಾರೆ, ಕೋಮುವಾದಿ ಶಕ್ತಿಗಳ ಬೆದರಿಕೆಗೆ ಹೆದರಿ ಟಿಪ್ಪು ಜಯಂತಿಯನ್ನು ರದ್ದುಪಡಿಸುವ ಮಾತೇ ಇಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.
ಈ ಬಾರಿಯೂ ರಾಜ್ಯದಲಲ್ಲಿ ಉಪ ಚುನಾವಣೆ ಬಳಿಕ ಟಿಪ್ಪು ಆಚರಣೆ ತೀವ್ರ ವಿವಾದಕ್ಕೆ ಕಾರಣವಾಗುವ ಎಲ್ಲಾ ಲಕ್ಷಗಳು ಗೋಚರಿಸುತ್ತಿವೆ.

ಪ್ರತಿ ಬಾರಿಯೂ ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸುತ್ತಲೇ ಇದೆ. ಬಿಜೆಪಿಯ ಯಾವುದೇ ಆಕ್ಷೇಪ ವಿರೋಧಕ್ಕೆ ಸರ್ಕಾರ ಮಣಿಯುವುದಿಲ್ಲ, ಜಾತ್ಯಾತೀತ ಮನೋಭಾವದಿಂದ ಬಂದವರು ನಾವು, ಹೀಗಾಘಿ ಎಲ್ಲರ ಜಯಂತಿಯನ್ನು ಆಚರಿಸುತ್ತೇವೆ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಬೇಕು ಎಂದು ಹಗಲುಗನಸು ಕಾಣುತ್ತಿದ್ದಾರೆ, ಅದು ಯಾವತ್ತೂ ನೆರವೇರುವುದಿಲ್ಲ ಎಂದು ಹೇಳಿದರು.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications