ಕಾರು ಅಪಘಾತ: ಡಿಸಿಎಂ ಲಕ್ಷಣ್ ಸವದಿ ಪುತ್ರ ಚಿದಾನಂದ್ ಹೇಳಿದ್ದೇನು?
ಬಾಗಲಕೋಟೆ, ಜುಲೈ 06: ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಪುತ್ರ ಚಿದಾನಂದ್ ಕಾರು ಅಪಘಾತದ ಕುರಿತು ಮಾಹಿತಿ ನೀಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮ ಕ್ರಾಸ್ ಬಳಿಯ ಚಿತ್ರದುರ್ಗ-ಸೊಲ್ಹಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.
ಕೊಡ್ಲೆಪ್ಪ ಬೋಳಿ ಮೃತ ಬೈಕ್ ಸವಾರ. ಕುಡ್ಲೆಪ್ಪ ಹೊಲದಿಂದ ಮನೆಗೆ ಹಿಂದಿರುಗುವಾಗ ಅಪಘಾತ ಸಂಭವಿಸಿದೆ. ಕಾರ್ ಡಿಕ್ಕಿಯಾಗುತ್ತಿದ್ದಂತೆ ಕೂಡ್ಲೆಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೂಡ್ಲೆಪ್ಪ ಸಾವನ್ನಪ್ಪಿದ್ದಾರೆ.

ಏಕಾಏಕಿ ಬೈಕ್ ಅಡ್ಡಬಂದಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಚಿದಾನಂದ್ ಹೇಳಿದ್ದಾರೆ. ಅಂಜನಾದ್ರಿ ಬೆಟ್ಟದಿಂದ ಹಿಂದಿರುಗುವಾಗ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಒಟ್ಟು ಎರಡು ಕಾರುಗಳಲ್ಲಿ ನಾವು 10 ಜನ ಅಂಜನಾದ್ರಿ ಬೆಟ್ಟಕ್ಕೆ ಹೋಗಿದ್ದೆವು.
ನನ್ನ ಕಾರ್ ಸುಮಾರು 30 ಕಿಲೋ ಮೀಟರ್ ದೂರದಲ್ಲಿತ್ತು, ಹಿಂದಿನಿಂದ ಬರುತ್ತಿದ್ದ ನನ್ನ ಕಾರ್ ಅಪಘಾತಕ್ಕೆ ಒಳಗಾಗಿದ್ದು, ಅದರಲ್ಲಿ ಸ್ನೇಹಿತರಿದ್ದರು. ನಮ್ಮ ಚಾಲಕನೇ ಕಾರ್ ಡ್ರೈವ್ ಮಾಡುತ್ತಿದ್ದ.
ಅಪಘಾತವಾದ ಕೂಡಲೇ ಚಾಲಕ ನನಗೆ ಫೋನ್ ಮಾಡಿದರು. ಆಗ ಕೂಡಲೇ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಾಗೆಯೇ ಸ್ಥಳೀಯ ಪೊಲೀಸ್ ಠಾಣೆಗೆ ಮಾತನಾಡಿದ್ದೇನೆ. ನಮ್ಮ ಸ್ನೇಹಿತರಿಬ್ಬರಿಗೆ ಆಸ್ಪತ್ರೆ ವೆಚ್ಚ ನೀಡುವುದಾಗಿ ಹೇಳಿದ್ದೇನೆ ಎಂದು ಹೇಳಿದರು.
ಯಾರ ಕೊರಳ ಪಟ್ಟಿಯನ್ನು ನಾವು ಹಿಡಿದಿಲ್ಲ. ನನ್ನ ವಿರುದ್ಧ ಕೇಳಿ ಬಂದಿರುವ ಎಲ್ಲ ಆರೋಪಗಳು ಸುಳ್ಳು. ಯಾರಿಗೂ ಆವಾಜ್ ಹಾಕಿಲ್ಲ. ಕುಟುಂಬಸ್ಥರ ನಂಬರ್ ಇರಲಿಲ್ಲ ಹಾಗಾಗಿ ಯಾರನ್ನೂ ಸಂಪರ್ಕಿಸಿಲ್ಲ.
Recommended Video
ಆದರೆ ಕೂಡಲೇ ಕುಟುಂಬಸ್ಥರನ್ನು ಭೇಟಿಯಾಗುತ್ತೇನೆ. ಡ್ರೈವರ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಸದ್ಯ ಅಥಣಿಯಲ್ಲಿದ್ದಾರೆ. ಪೊಲೀಸರ ಮುಂದೆ ಹಾಜರಾಗ್ತಾರೆ ಎಂದು ಹೇಳಿದ್ದಾರೆ.
-
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications