ಆಪರೇಷನ್ ಕಮಲಕ್ಕೆ ಡಿಕೆ ಶಿವಕುಮಾರ್ ಬಲಿಯಾಗಲ್ಲ :ಕೃಷ್ಣ ಬೈರೇಗೌಡ
ಬಾಗಲಕೋಟೆ, ನವೆಂಬರ್ 29: ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಸಚಿವ ಡಿಕೆ ಶಿವಕುಮಾರ್ ಭೇಟಿಯಲ್ಲಿ ಹಲವರು ಹಲವಾರು ರೀತಿಯಲ್ಲಿ ಅರ್ಥೈಸಿಕೊಂಡಿದ್ದಾರೆ ಆದರೆ ಅದು ಸತ್ಯ ಅಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಯಡಿಯೂರಪ್ಪ ಅವರು ಬುಧವಾರ ಶಾಸಕ ಹಾಲಪ್ಪ ಹಾಗೂ ಬಿವೈ ರಾಘವೇಂದ್ರ ಅವರ ಜೊತೆ ಸಚಿವ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದರು.
ಅವರ ಭೇಟಿಯ ಉದ್ದೇಶವೇ ಬೇರೆಯಾಗಿದ್ದು ಸಾಗರದ ಸಿಗಂದೂರಿನಲ್ಲಿ ಸೇತುವೆ ನಿರ್ಮಾಣ ಹಾಗೂ ಜಿಲ್ಲೆಯ ನೀರಾವರಿಗೆ ಸಂಬಂಧಿಸಿದಂತೆ ಚರ್ಚಿಸಲು ಯಡಿಯೂರಪ್ಪ ಅವರು ತೆರಳಿದ್ದರು ಇನ್ಯಾವುದೇ ಉದ್ದೇಶ ಇರಲಿಲ್ಲ, ಡಿಕೆ ಶಿವಕುಮಾರ್ ಅವರು ಯಾವುದೇ ಆಪರೇಷನ್ ಕಮಲಕ್ಕೆ ಬಲಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ ಹಾಗೂ ಮಾಧ್ಯಮಗಳು ಆಪರೇಷನ್ ಕಮಲವನ್ನು ಆಕಾಶದ ಮಟ್ಟಕ್ಕೆ ಬೆಳೆಸಿವೆ, ಸಮ್ಮಿಶ್ರ ಸರ್ಕಾರ ಬಂದಾಗಿನಿಂದಲೂ ಕ್ಷಣಗಣನೆ ನಡೆಯುತ್ತಲಿದೆ. ಬಿಜೆಪಿ ಗಂಟೆ, ಈ ದಿನಾಂಕ, ಈ ಘಳಿಗೆ ಸಹಿತ ಗಡುವು ಕೊಡುತ್ತಾ ಬಂದಿವೆ. ಸರ್ಕಾರ ಆರು ತಿಂಗಳು ಪೂರೈಸಿದೆ. ಅದೇ ರೀತಿ ನಮ್ಮ ಕೆಲಸವನ್ನು ಐದು ವರ್ಷ ಮಾಡುತ್ತೇವೆ ನಮಗೆ ಭರವಸೆ ಇದೆ ಎಂದು ಹೇಳಿದರು.
ಜನರ ನಿರೀಕ್ಷೆಯಂತೆ ಸರ್ಕಾರವು ಇನ್ನೂ ಕೆಲಸ ಮಾಡಬೇಕಿದೆ, ಆಡಳಿತವನ್ನೂ ಚುರುಕುಗೊಳಿಸಬೇಕಿದೆ, ಬೆಳಗಾವಿ ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆ ಕಾರ್ಯ ನಡೆಯಲಿದೆ ಎಂದು ಹೇಳಿದರು.
-
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
ಕೇರಳಂನಲ್ಲಿ ಕಾಂಗ್ರೆಸ್ - ಯುಡಿಎಫ್ ಮೈತ್ರಿಕೂಟಕ್ಕೆ ಮೂರನೇ ಎರಡರಷ್ಟು ಬಹುಮತ: ಡಿಸಿಎಂ ಡಿ.ಕೆ. ಶಿವಕುಮಾರ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ












Click it and Unblock the Notifications