ಮುಧೋಳ: 'ರಾಹುಲ್ ವೈಭವ' ಆರೋಪಕ್ಕೆ ತಿಮ್ಮಾಪುರ್ ತಿರುಗೇಟು
ಬಾಗಲಕೋಟೆ, ಮಾರ್ಚ್ 22: 'ಮುಧೋಳ ಮತಕ್ಷೇತ್ರದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ.ರನ್ನ ವೈಭವದಲ್ಲಿ ರಾಹುಲ್ ವೈಭವ ಮಾಡಲಾಗಿದೆ' ಎಂದು ಶಾಸಕ ಗೋವಿಂದ ಕಾರಜೋಳ ಅವರ ಆರೋಪಕ್ಕೆ ಸಚಿವ ಆರ್.ಬಿ.ತಿಮ್ಮಾಪುರ ಶಾಸಕ ಕಾರಜೋಳ ತಿರುಗೇಟು ನೀಡಿದ್ದಾರೆ.
ಶಾಸಕ ಗೋವಿಂದ ಕಾರಜೋಳ ಅವರು ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದ್ದು, ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಶಾಸಕ ಕಾರಜೋಳ ಹೇಳಿದ್ದಾರೆ.

ಬಾಗಲಕೋಟೆಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಆರ್.ಬಿ.ತಿಮ್ಮಾಪುರ ಹದಿನೈದು ವರ್ಷಗಳ ಕಾಲ ಮುಧೋಳದಲ್ಲಿ ಯಾರು ಭ್ರಷ್ಟಾಚಾರ ಮಾಡಿದ್ದಾರೆ, ಅಭಿವೃದ್ಧಿ ಕಾಮಗಾರಿ ಹೆಸರಿನಲ್ಲಿ ಕೋಟಿಗಟ್ಟಲೇ ಯಾರು ಹಣ ಗುಳುಂ ಮಾಡಿದ್ದಾರೆಂದು ಜನರಿಗೆ ಅರ್ಥವಾಗಿದೆ ಎಂದರು.
ಮುಧೋಳದಲ್ಲಿ ಇತ್ತೀಚಿಗೆ ನಡೆದ ರನ್ನ ವೈಭವದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ವೈಭವ ಮಾಡಿಲ್ಲ.ರನ್ನ ವೈಭವದ ಖರ್ಚಿನಲ್ಲಿ ಪಕ್ಷದ ಕಾರ್ಯಕ್ರಮ ಮಾಡಿಲ್ಲ. ರನ್ನ ವೈಭವದ ಖರ್ಚು ವೆಚ್ಚವನ್ನು ಸಹ ಸಿದ್ದಪಡಿಸಿ ಶೀಘ್ರ ಮಾಧ್ಯಮದ ಮೂಲಕ ಬಹಿರಂಗಪಡಿಸುವುದಾಗಿ ಹೇಳಿದರು.
ಹತಾಶೆಗೊಂಡಿರುವ ಶಾಸಕ ಗೋವಿಂದ ಕಾರಜೋಳ ಅವರ ಭ್ರಷ್ಟಾಚಾರದ ಹೂರಣ ಹೊರಗಡೆ ಬರುತ್ತದೆ ಎಂಬ ಅಂಜಿಕೆಯಿಂದ ಈ ರೀತಿ ಆರೋಪ ಮಾಡುತ್ತಿದ್ದಾರೆ ಎಂದರು. ಮುಧೋಳ ಮತಕ್ಷೇತ್ರದಲ್ಲಿ ಮತದಾರ ಪಟ್ಟಿಯಲ್ಲಿನ ಹಿಂದೂಗಳ ಹೆಸರು ಡಿಲೀಟ್ ಮಾಡಲು ನಾನೇನು ಡಿಸಿ, ತಹಶೀಲ್ದಾರ, ಎಸಿನಾ ಎಂದು ಕಾರಜೋಳ ಆರೋಪಕ್ಕೆ ಲೇವಡಿ ಮಾಡಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications