ಬಾಗಲಕೋಟೆ: ಪ್ರಸಿದ್ಧ ಬನಶಂಕರಿ ಜಾತ್ರೆ, ರಥೋತ್ಸವ ರದ್ದು
ಬಾಗಲಕೋಟೆ, ಡಿಸೆಂಬರ್ 1: ರಾಜ್ಯ ಹಾಗೂ ದೇಶದಲ್ಲಿ ಕೊರೊನಾ ಮಾಹಾಮಾರಿ ವಕ್ಕರಿಸಿರುವ ಹಿನ್ನೆಲೆಯಲ್ಲಿ ನಾಡಿನ ಒಂಬತ್ತು ಶಕ್ತಿ ದೇವತೆಗಳಲ್ಲಿ ಒಂದಾಗಿರುವ ಬನಶಂಕರಿ ದೇವಿ ಜಾತ್ರೆ ಹಾಗೂ ರಥೋತ್ಸವವನ್ನು ರದ್ದುಗೊಳಿಸಲಾಗಿದೆ.
ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಬನಶಂಕರಿ ಜಾತ್ರೆಯು ಬರೋಬ್ಬರಿ ಒಂದು ತಿಂಗಳ ಕಾಲ ಹಗಲು-ರಾತ್ರಿ ನಡೆಯುತ್ತಿತ್ತು. ಆದರೆ ಕೊರೊನಾ ಸೋಂಕಿನ ಕಾರಣದಿಂದಾಗಿ ರಥೋತ್ಸವವನ್ನು ಜಿಲ್ಲಾಡಳಿತ ರದ್ದು ಮಾಡಿದೆ.

ಬಾದಾಮಿಯಲ್ಲಿ ನಡೆದ ತಾಲ್ಲೂಕು ಆಡಳಿತ ಹಾಗೂ ದೇವಸ್ಥಾನ ಟ್ರಸ್ಟ್ ಸದಸ್ಯರ ಸಭೆಯಲ್ಲಿ ಜಾತ್ರೆ ರದ್ದು ತೀರ್ಮಾನ ತೆಗೆದುಕೊಳ್ಳಾಲಾಯಿತು. ಜಾತ್ರಾ ದಿನಗಳಂದು ದೇವಸ್ಥಾನದ ಒಳಗಡೆ ಕೇವಲ ಪೂಜಾ ಕೈಂಕರ್ಯ ಮಾತ್ರ ನಡೆಯಲಿದೆ ಎಂದು ಬನಶಂಕರಿ ದೇವಸ್ಥಾನ ಟ್ರಸ್ಟ್ ಮಾಹಿತಿ ನೀಡಿದೆ.

ಪ್ರಸಿದ್ಧ ಬನಶಂಕರಿ ಜಾತ್ರೆ ಹಾಗೂ ರಥೋತ್ಸವಕ್ಕೆ ಸುಮಾರು ಅಕ್ಕಪಕ್ಕದ ಜಿಲ್ಲೆಗಳಿಂದ ಐದು ಲಕ್ಷಕ್ಕೂ ಬಂದು ಹೋಗುತ್ತಿದ್ದರು. ಈ ಬಾರಿ 2021ರ ಜನವರಿ 28 ರಂದು ರಥೋತ್ಸವ ನಡೆಯಬೇಕಿತ್ತು. ಆದರೆ ಬಾಗಲಕೋಟೆ ಜಿಲ್ಲಾಡಳಿತದ ಮನವಿಗೆ ಸ್ಪಂದಿಸಿ ಬನಶಂಕರಿ ಜಾತ್ರೆ ರದ್ದು ಮಾಡಲು ದೇವಸ್ಥಾನದ ಟ್ರಸ್ಟ್ ಸದಸ್ಯರು ಒಪ್ಪಿಗೆ ನೀಡಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications