ಮಾಜಿ ಸಚಿವೆ ಉಮಾಶ್ರೀ ಮನೆ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ
ಬಾಗಲಕೋಟೆ, ನವೆಂಬರ್ 09: ಮಾಜಿ ಸಚಿವೆ ಉಮಾಶ್ರೀ ಅವರ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ತೇರದಾಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ನಗರದ ರಬಕವಿಯ ವಿದ್ಯಾನಗರದಲ್ಲಿರುವ ಉಮಾಶ್ರೀಯವರ ನಿವಾಸದಲ್ಲಿ ನವೆಂಬರ್ 2 ರಂದು ಕಳ್ಳತನವಾಗಿತ್ತು. ಮಾಜಿ ಸಚಿವೆ ಮನೆಯಲ್ಲಿದ್ದ 2 ಲಕ್ಷ ರೂಪಾಯಿ ನಗದು ಎಗರಿಸಿ ಪರಾರಿಯಾಗಿದ್ದರು. ಈ ಬಗ್ಗೆ ತೇರದಾಳ ಪೊಲೀಸ್ ಠಾಣೆಗೆ ಉಮಾಶ್ರೀ ದೂರು ಕೊಟ್ಟಿದ್ದರು.
ಜಮಖಂಡಿಯ ಯಲ್ಲಪ್ಪ ಗಡ್ಡಿ ಹಾಗೂ ಹಾಗೂ ಮುಧೋಳದ ದುರ್ಗಪ್ಪ ವಾಲ್ಮೀಕಿ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 1.94 ಲಕ್ಷ ರೂಪಾಯಿಯನ್ನು ತೇರದಾಳ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇಬ್ಬರಲ್ಲಿ ಓರ್ವ ಬಂಧಿತ ಆರೋಪಿ ಯಲ್ಲಪ್ಪ ಗಡ್ಡಿ ಕುಖ್ಯಾತ ಕಳ್ಳನೆಂದು ಪೊಲೀಸರು ತಿಳಿಸಿದ್ದಾರೆ.

ಮಾಜಿ ಸಚಿವೆ ಉಮಾಶ್ರೀ ಅವರು ಸದ್ಯ ಬೆಂಗಳೂರು ನಗರದಲ್ಲಿ ವಾಸ ಮಾಡುತ್ತಿದ್ದು, ಅವರ ಬಾಗಲಕೋಟೆ ಜಿಲ್ಲೆಯ ರಬಕವಿ ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿರುವ ಕಳ್ಳರು ಮನೆ ಬಾಗಿಲು ಮುರಿದು ಕಳ್ಳತನ ಮಾಡಿದ್ದರು..
ಕಳ್ಳತನವಾದ ಸ್ಥಳಕ್ಕೆ ದೌಡಾಯಿಸಿದ ಸಿಪಿಐ ಕರುಣೇಸಿಗೌಡ ಮತ್ತು ಪಿಎಸ್ಐ ವಿಜಯಕುಮಾರ ಕಾಂಬಳೆ ಪರಿಶೀಲನೆ ನಡೆಸಿದ್ದು, ಆರೋಪಿಗಳಿಗಾಗಿ ಬಲೆ ಬೀಸಿದ್ದರು. ಇದೀಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
Recommended Video
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications