ಮಾಧ್ಯಮಗಳ ವಿರುದ್ಧ ಹರಿಹಾಯ್ದ ಮಾಜಿ ಸಿಎಂ ಎಚ್ಡಿಕೆ
ಬಾಗಲಕೋಟೆ, ಜನವರಿ 29: ದೃಶ್ಯ ಮಾಧ್ಯಮಗಳು ಜೆಡಿಎಸ್ ಪಕ್ಷದ ವರದಿ ಪ್ರಸಾರ ಮಾಡುತ್ತಿಲ್ಲ ಇದರಿಂದ ನಮಗೆ ತೀವ್ರ ಬೇಸರವಾಗಿದೆ ಎಂದು ಮಾಧ್ಯಮಗಳಿಗೆ ಕೈ ಮುಗಿದು ಸಂದರ್ಶನವೇ ಬೇಡ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದ ವರದಿಯನ್ನು ದೃಶ್ಯ ಮಾಧ್ಯಮದವರು ಬಿತ್ತರಿಸುತ್ತಿಲ್ಲ, ನಮ್ಮ ಸುದ್ದಿಗಳನ್ನು ಡಸ್ಟ್ ಬಿನ್ ಗೆ ಹಾಕಿ ಬಿಸಾಡಲಾಗುತ್ತಿದೆ. ಆದರೆ ಬಿಜೆಪಿ ಕಾಂಗ್ರೆಸ್ ಬಗ್ಗೆ ಮಾತ್ರ ಸುದ್ದಿ ಪ್ರಸಾರ ಮಾಡಲಾಗುತ್ತದೆ. ಹೀಗಾಗಿ ನಾನೇಕೆ ನಮ್ಮ ಸಮಯವನ್ನು ವ್ಯರ್ಥ ಮಾಡಲಿ ನಾನು ಸಂದರ್ಶನವನ್ನು ನೀಡುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಈ ಮಧ್ಯೆ ನಾವು ಪ್ರತಿಕ್ರಿಯೆ ನೀಡುವುದೇ ತಪ್ಪು ಎನಿಸಿದೆ, ಹಾಗಾಗಿ ನನ್ನನ್ನು ಹೇಳಿಕೆ ನೀಡುವಂತೆ ಬಲವಂತ ಮಾಡಬೇಡಿ, ನಾಣು ಈಗಾಗಲೇ ಮುಖ್ಯಮಂತ್ರಿಯಾಗಿ ಹೋಗಿದ್ದೇನೆ. ಈಗ ಎಲ್ಲಾ ಸುದ್ದಿ ವಾಹಿನಿಗಳು ಈ ರೀತಿ ಮಾಡುತ್ತಿರುವುದು ನನಗೆ ನೋವುಂಟು ಮಾಡಿದೆ ಎಂದು ತಮ್ಮ ನೋವನ್ನು ಹೇಳಿಕೊಂಡರು.

More From
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications