ಬಾಗಲಕೋಟೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಗ್ರರ ವಿರುದ್ದ ಸಹಿಸಂಗ್ರಹ ಬೋರ್ಡಿನಲ್ಲಿ ವಿಕೃತಿ ಮೆರೆದ 'ಅಲ್ತಾಫ್'

|
Google Oneindia Kannada News

ಬಾಗಲಕೋಟೆ, ಫೆ 16: ಪುಲ್ವಾಮಾ ಘಟನೆಯನ್ನು ವಿರೋಧಿಸಿ ದೇಶದೆಲ್ಲಡೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದರೆ, ಬಾಗಲಕೋಟೆಯಲ್ಲಿ ಕಿಡಿಗೇಡಿಯೊಬ್ಬ ವಿಕೃತಿ ಮೆರೆದಿದ್ದಾನೆ.

ನಗರದ ವಲ್ಲಭಭಾಯಿ ವೃತ್ತದಲ್ಲಿ ಉಗ್ರರ ವಿರುದ್ದ ಸಹಿಸಂಗ್ರಹಿಸಲು ದೊಡ್ಡ ನಾಮಫಲಕವನ್ನು ಹಾಕಲಾಗಿತ್ತು. ನೂರಾರು ಜನರು ಸಣ್ಣದಾಗಿ ಸಹಿಹಾಕುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದರು. ಆದರೆ, ಕಿಡಿಗೇಡಿಯೊಬ್ಬ 'ಅಲ್ತಾಫ್'ಎಂದು ದೊಡ್ಡದಾಗಿ ದಪ್ಪಕ್ಷರದಲ್ಲಿ ಬರೆದಿದ್ದಾನೆ.

ನಮ್ಮ ದೇಶದೊಳಗಿರುವ 'ಪಾಕಿಸ್ತಾನಿ'ಗಳನ್ನು ಮೊದಲು ಹೊರಗಟ್ಟಬೇಕಿದೆ ನಮ್ಮ ದೇಶದೊಳಗಿರುವ 'ಪಾಕಿಸ್ತಾನಿ'ಗಳನ್ನು ಮೊದಲು ಹೊರಗಟ್ಟಬೇಕಿದೆ

ಇದು ಸ್ಥಳೀಯರ ಮತ್ತು ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿದೆ. ಭಾರತೀಯ ಸೇನಾಪಡೆಯನ್ನು ಅವಮಾನಿಸುವ ಉದ್ದೇಶದಿಂದ ಈ ರೀತಿ ಮಾಡಲಾಗಿದೆ ಎಂದು ಹಿಂದೂ ಸಂಘಟನೆಗಳು ಪೊಲೀಸರಿಗೆ ದೂರು ನೀಡಿವೆ.

Pulwama attack: Miscreant written his name in big in name board at Bagalkot

ಸ್ಥಳಕ್ಕೆ ಆಗಮಿಸಿದ ಪೊಲೀಸರು, ನಾಮಫಲಕವನ್ನು ಪರಿಶೀಲಿಸಿದ್ದಾರೆ. ಹಿಂದೂ ಸಂಘಟನೆಗಳಿಂದ ಅಹವಾಲು ಸ್ವೀಕರಿಸಿದ ಪೊಲೀಸರು ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಇನ್ನೊಬ್ಬ ಮಗನನ್ನೂ ಸೈನ್ಯಕ್ಕೆ ಕಳುಹಿಸುವೆ, ಆದರೆ ಪಾಕಿಸ್ತಾನವನ್ನು ಬಿಡಬೇಡಿ ಇನ್ನೊಬ್ಬ ಮಗನನ್ನೂ ಸೈನ್ಯಕ್ಕೆ ಕಳುಹಿಸುವೆ, ಆದರೆ ಪಾಕಿಸ್ತಾನವನ್ನು ಬಿಡಬೇಡಿ

ಶುಕ್ರವಾರ (ಫೆ 15) ಸಂಜೆ ಹುತಾತ್ಮ ಯೋಧರಿಗೆ ಶ್ರದ್ದಾಂಜಲಿ ಅರ್ಪಿಸುವ ಮತ್ತು ಸಹಿಸಂಗ್ರಹ ಕಾರ್ಯಕ್ರಮವನ್ನು ಸ್ಥಳೀಯ ಸಂಘಟನೆಯೊಂದು ಆಯೋಜಿಸಿತ್ತು.

English summary
Pulwama attack: Miscreant written his name in big in name board at Bagalkot. Locals organized a tribute event on Friday (Feb 15).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X