ಕೊಡಗಿನ ಸಂತ್ರಸ್ತರಿಗೆ ಕೈಲಾದಷ್ಟು ನೆರವು ನೀಡುತ್ತೇನೆ: ಪುನೀತ್ ರಾಜ್ ಕುಮಾರ್
ಬಾಗಲಕೋಟೆ, ಆಗಸ್ಟ್.20: ಕೊಡಗಿನಲ್ಲಿ ಸಂಭವಿಸಿರುವ ಭೀಕರ ಪ್ರವಾಹದ ಕುರಿತು ಬೇಸರ ವ್ಯಕ್ತಪಡಿಸಿರುವ ನಟ ಪುನೀತ್ ರಾಜ್ ಕುಮಾರ್ "ನನ್ನ ಕೈಲಾದಷ್ಟು ನೆರವು ನೀಡುತ್ತೇನೆ" ಎಂದು ತಿಳಿಸಿದ್ದಾರೆ.
ಬಾಗಲಕೋಟೆಯ ಗೌರಿಶಂಕರ ಕಲ್ಯಾಣ ಮಂಟಪದಲ್ಲಿ ಇಂದು ಸೋಮವಾರ ಜರುಗಿದ ಕನ್ನಡ ನಿರ್ದೇಶಕ ಪವನ್ ಒಡೆಯರ್ ಹಾಗೂ ನಟಿ ಅಪೇಕ್ಷಾ ಅವರ ಮದುವೆ ಸಮಾರಂಭದಲ್ಲಿ ಭಾಗವಹಿಸಿ ನಂತರ ಮಾತನಾಡಿದ ಅವರು ಎಲ್ಲರೂ ಅವರವರ ಶಕ್ತಾನುಸಾರ ಸಹಾಯ ಮಾಡಿದಾಗ ಕೊಡಗಿನ ಸಂತ್ರಸ್ತರು ಬದುಕು ಕಟ್ಟಿಕೊಳ್ಳಲು ಸಾಧ್ಯವಿದೆ ಎಂದರು.
ಪುನೀತ್ ರಾಜ್ ಕುಮಾರ್ ಸೇರಿದಂತೆ ಸ್ಯಾಂಡಲ್ ವುಡ್ ನ ಬಹುತೇಕ ತಾರೆಯರು ಮದುವೆ ಸಮಾರಂಭದಲ್ಲಿ ಭಾಗವಹಿಸಿ ನವದಂಪತಿಗಳಿಗೆ ಶುಭ ಹಾರೈಸಿದರು. ಅಪೇಕ್ಷಾ ಹಾಗೂ ಪವನ್ ಒಡೆಯರ್ ಕುಟುಂಬದವರು ಸೇರಿದಂತೆ ಆಪ್ತರು ಮಾತ್ರ ಮದುವೆ ಆಗಮಿಸಿದ್ದರು. ಪವನ್ ಒಡೆಯರ್ ಗೂಗ್ಲಿ, ರಣವಿಕ್ರಮ, ನಟಸಾರ್ವಭೌಮ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶಿಸಿದ್ದರೆ, ಕಾಫಿ ತೋಟದಲ್ಲಿ ನಟಿ ಅಪೇಕ್ಷಾ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರಾಮತೀರ್ಥ ಗ್ರಾಮದವಾಗಿರುವ ಪವನ್ ಒಡೆಯರ್ ಬಾಗಲಕೋಟೆಯ ನಟಿ ಅಪೇಕ್ಷಾ ಅವರ ಕೈ ಹಿಡಿದಿದ್ದಾರೆ.
ಹೊಸ ಜೀವನಕ್ಕೆ ಅಡಿಯಿಟ್ಟ ಪವನ್ ಒಡೆಯರ್ ದಂಪತಿಗೆ ಶುಭ ಕೋರಿದ ಪುನೀತ್

ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದ ನಟ ಪುನೀತ್ ರಾಜಕುಮಾರ್ ನವದಂಪತಿಗಳಿಗೆ ಶುಭ ಹಾರೈಸಿ ಅಕ್ಷತೆ ಹಾಕಿ ಶುಭ ಹಾರೈಸಿದರು.
-
ಲವ್ ಮಾಕ್ಟೇಲ್ 3 ವಿವಾದ: ನನ್ನ ಕಥೆಯ ದ್ವಿತೀಯಾರ್ಧ ನಕಲು: ಸಿನಿಮಾ ಬರಹಗಾರರೇ ಎಚ್ಚರ ಎಂದ ನಿರ್ದೇಶಕ ರಾಘವೇಂದ್ರ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications