ಬಾಗಲಕೋಟೆ; ಮಕ್ಕಳನ್ನು ಕಾಪಾಡಿ ಸಿಡಿಲಿಗೆ ತಾನು ಬಲಿಯಾದ ತಾಯಿ

ಬಾಗಲಕೋಟೆ, ಮೇ 30: ಬಾಗಲಕೋಟೆಯಲ್ಲಿ ಇಂದು ಸಂಜೆ ಭಾರೀ ಮಳೆ ಸುರಿದಿದ್ದು, ಸಿಡಿಲಿಗೆ ಓರ್ವ ಮಹಿಳೆ ಬಲಿಯಾಗಿರುವ ಘಟನೆ ನಡೆದಿದೆ.

Recommended Video

      ರೈತರಿಗೆ ಯಾವುದೇ ರೀತಿಯ ಮೋಸವಾಗದಂತೆ ನೋಡಿಕೊಳ್ಳಲು ಪಣ ತೊಟ್ಟಿರುವೆ - BC Patil | Farmers

      ಮಹಿಳೆಯು ತನ್ನ ಇಬ್ಬರು ಮಕ್ಕಳೊಂದಿಗೆ ಹೊಲದಿಂದ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಸಿಡಿಲು ಬಡಿದು ಈ ದುರ್ಘಟನೆ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹೊಸೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಾಂತವ್ವ ಭೋವಿ (25) ಮೃತ ದುರ್ದೈವಿ. ಈಕೆಯ 1 ವರ್ಷ ಹಾಗೂ 4 ವರ್ಷದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

      Woman Died By Lightning Strike In Bagalkote

      ಮಕ್ಕಳ ಜೊತೆ ಮನೆಗೆ ಬರುವ ವೇಳೆ ಗುಡುಗು ಸಹಿತ ಜೋರು ಮಳೆ ಸುರಿದಿದೆ. ಸಿಡಿಲು ಬಡಿದಾಗ ಆ ಶಬ್ದಕ್ಕೆ ತಾಯಿ ಮಕ್ಕಳನ್ನು ಆ ಬದಿ ನೂಕಿದ್ದಾಳೆ. ಆದರೆ ಸಿಡಿಲಿಗೆ ತಾನು ಬಲಿಯಾಗಿದ್ದಾಳೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾದಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+